
ನಾಶಿಕ – ಸಪ್ಟೆಂಬರ್ ೨೦೨೩ ರಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಘರ್ಷಣೆ ಹೆಚ್ಚಾಗುವ ಸಾಧ್ಯತೆಯಿದ್ದು ದೇವಸ್ಥಾನ ಮತ್ತು ಮಸೀದಿ ಅಥವಾ ಹಿಂದೂ ಮುಸ್ಲಿಮ ಇವರ ವಿವಾದದಿಂದ ಹಿಂಸಾಚಾರ, ಅಗ್ನಿ ಅವಘಡ ನಡೆಸುವ ಪ್ರಯತ್ನಗಳು ಈ ಸಮಯದಲ್ಲಿ ಸಂಭವಿಸಬಹುದು ಹಾಗೂ ದಕ್ಷಿಣ ಪೂರ್ವ ಭಾರತದಲ್ಲಿ ಹೆಚ್ಚಿನ ಮಳೆ ಕೂಡ ಬರಬಹುದು, ಸಾಂಗ್ಲಿ, ಕೊಲ್ಲಾಪುರ ಸಹಿತ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನೈಸರ್ಗಿಕ ವಿಪತ್ತು, ನೆರೆ, ಭೂಕಂಪ, ಸ್ಪೋಟದ ಘಟನೆಗಳು ಕೂಡ ಈ ಕಾಲದಲ್ಲಿ ಘಟಿಸಬಹುದು. ರಾಜಕೀಯ ಮತ್ತು ಸಾಮಾಜಿಕ ದೃಷ್ಟಿಯಿಂದ ಈ ಸಮಯ ಸಂಘರ್ಷಮಯವಾಗಿರುವುದು, ಎಂದು ಇಲ್ಲಿಯ ಪ್ರಸಿದ್ಧ ಜ್ಯೋತಿಷಿ ಶ್ರೀ. ಸಿದ್ದೇಶ್ವರ ಮರಟಕರ ಇವರು ಸಪ್ಟೆಂಬರ್ ತಿಂಗಳದ ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಿಳಿಸಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !