
ನಾಶಿಕ – ಸಪ್ಟೆಂಬರ್ ೨೦೨೩ ರಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಘರ್ಷಣೆ ಹೆಚ್ಚಾಗುವ ಸಾಧ್ಯತೆಯಿದ್ದು ದೇವಸ್ಥಾನ ಮತ್ತು ಮಸೀದಿ ಅಥವಾ ಹಿಂದೂ ಮುಸ್ಲಿಮ ಇವರ ವಿವಾದದಿಂದ ಹಿಂಸಾಚಾರ, ಅಗ್ನಿ ಅವಘಡ ನಡೆಸುವ ಪ್ರಯತ್ನಗಳು ಈ ಸಮಯದಲ್ಲಿ ಸಂಭವಿಸಬಹುದು ಹಾಗೂ ದಕ್ಷಿಣ ಪೂರ್ವ ಭಾರತದಲ್ಲಿ ಹೆಚ್ಚಿನ ಮಳೆ ಕೂಡ ಬರಬಹುದು, ಸಾಂಗ್ಲಿ, ಕೊಲ್ಲಾಪುರ ಸಹಿತ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನೈಸರ್ಗಿಕ ವಿಪತ್ತು, ನೆರೆ, ಭೂಕಂಪ, ಸ್ಪೋಟದ ಘಟನೆಗಳು ಕೂಡ ಈ ಕಾಲದಲ್ಲಿ ಘಟಿಸಬಹುದು. ರಾಜಕೀಯ ಮತ್ತು ಸಾಮಾಜಿಕ ದೃಷ್ಟಿಯಿಂದ ಈ ಸಮಯ ಸಂಘರ್ಷಮಯವಾಗಿರುವುದು, ಎಂದು ಇಲ್ಲಿಯ ಪ್ರಸಿದ್ಧ ಜ್ಯೋತಿಷಿ ಶ್ರೀ. ಸಿದ್ದೇಶ್ವರ ಮರಟಕರ ಇವರು ಸಪ್ಟೆಂಬರ್ ತಿಂಗಳದ ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಿಳಿಸಿದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ