
ಇಸ್ಲಾಮಾಬಾದ್ – ಪಾಕಿಸ್ತಾನದಲ್ಲಿ ಹಿಂದೂಗಳ ಸಹಿತ ಇತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲೆ ಪ್ರತಿದಿನ ದಾಳಿ ನಡೆಯುತ್ತಿದೆ. ಈಗ ಪಾಕಿಸ್ತಾನದ ಹಿಂದೂ ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ಇತರ ಸಮುದಾಯಗಳು ಈ ದಬ್ಬಾಳಿಕೆಯ ವಿರುದ್ಧ ಬೀದಿಗಿಳಿದಿವೆ. ಪಾಕಿಸ್ತಾನದ ಸುಕ್ಕೂರ್ನಲ್ಲಿ ಮತಾಂಧರು ಹಿಂದೂಗಳನ್ನು ಅಪಹರಿಸಿದ್ದರು. ಅಪಹರಣ ಮಾಡಿರುವ ಮತಾಂಧರನ್ನು ಹಡುಕುವಲ್ಲಿ ಪೊಲೀಸರು ವಿಫಲರಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ಜನರು ಇತ್ತೀಚೆಗೆ ಮೆರವಣಿಗೆ ನಡೆಸಿದ್ದರು ಮತ್ತು ಕಂಧಕೋಟ ನಗರದ ಘಂಟಾಘರ್ ಚೌಕ್ ನಲ್ಲಿ ಧರಣಿ ನಡೆಸಿದರು.
A protest march took place in Kashmore against kidnapping of Hindus, demanding the release of Hindus who being hostage by dacoits. Furthermore, they emphasized the importance of ensuring their safety and security. pic.twitter.com/f3byKoetIh
— Narain Das Bheel (@NarainDasBheel8) August 31, 2023
ಪ್ರಸಾರಮಾಧ್ಯಮಗಳು ನೀಡಿರುವ ವರದಿಗಳ ಪ್ರಕಾರ, ಪ್ರತಿಭಟನಾಕಾರರು ಕಾಶ್ಮೀರ ಜಿಲ್ಲೆಯ ಅಪರಾಧಗ್ರಸ್ತ ಕಂಧಕೋಟ್ ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಬೇಕೆಂದು ಕೋರಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧ ಪ್ರದೇಶಗಳ ಹಿಂದೂ ಮುಖಂಡರಾದ ಜಗದೀಶ್ ಕುಮಾರ್, ಜಯದೀಪ್ ಕುಮಾರ್, ಸಾಗರ್ ಕುಮಾರ್, ಗುಡ್ಡು, ಮುನೀರ್ ನಾಯಚ ಸೇರಿದಂತೆ ಹಲವರ ಅಪಹರಣವನ್ನು ಖಂಡಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump