
ನವ ದೆಹಲಿ – 2015ರಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಬಲಾತ್ಕಾರ ಎಸಗಿ ಮತ್ತು ಅವಳ ಇಬ್ಬರು ಪುತ್ರಿಯರನ್ನು ಹತ್ಯೆ ಮಾಡಿದ ಮೊಹಮ್ಮದ್ ಅಕ್ರಮ್, ಶಾಹಿದ್ ಮತ್ತು ರಫತ್ ಅಲಿ ಅಲಿಯಾಸ್ ಮಂಜೂರ್ ಅಲಿ ಇವರಿಗೆ ಇಲ್ಲಿನ ತೀಸ್ ಹಜಾರಿ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. (8 ವರ್ಷಗಳ ನಂತರ ಇಂತಹ ಪ್ರಕರಣಗಳ ಅಪರಾಧಗಳಿಗೆ ಶಿಕ್ಷೆಯಾಗುವುದು ಅನ್ಯಾಯವೇ ಎನ್ನಬೇಕು. ಇಂತಹ ಗಂಭೀರ ಅಪರಾಧಗಳ ವಿಚಾರಣೆ ಶೀಘ್ರವಾಗಿ ಆಗುವುದು ಆವಶ್ಯಕವಿದೆ – ಸಂಪಾದಕರು) ಕೊಲೆಯಾದ ಮಹಿಳೆಯನ್ನು ಮಹಮ್ಮದ್ ಅಕ್ರಂ ತನ್ನ ‘ಸಹೋದರಿ’ ಎಂದು ಕರೆಯುತ್ತಿದ್ದನು. (ಇಂತಹ ಮತಾಂಧರಿಗೆ ಯಾವುದೇ ಸಂಬಂಧಗಳು ಇರುವುದಿಲ್ಲ ಮತ್ತು ಇಂತಹ ಅನೈತಿಕ ಕೃತ್ಯಗಳನ್ನು ಮಾಡುತ್ತಾರೆ ಎಂಬುದಕ್ಕೆ ಇದೇ ಉದಾಹರಣೆ ! – ಸಂಪಾದಕರು) ಈ ಮೂವರು ಅವಳ 2 ಚಿಕ್ಕ ಮಕ್ಕಳನ್ನು ಕತ್ತು ಹಿಸುಕಿ ಕೊಂದಿದ್ದರು.
Delhi court awards death penalty to three convicts in gangrape-murder of woman, killing her two children
Read @ANI Story | https://t.co/t3WWvTyyS3#Delhi #Delhicourt #delhicrime pic.twitter.com/YigjM69wBH
— ANI Digital (@ani_digital) September 5, 2023
ಸಂಪಾದಕೀಯ ನಿಲುವುಈ ರೀತಿ ಪ್ರತಿಯೊಬ್ಬ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿದರೆ, ಅಂತಹ ಕೃತ್ಯವನ್ನು ಮಾಡಲು ಪ್ರಯತ್ನಿಸುವವರಿಗೆ ಅಂಕುಶವಿಡಬಹುದು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !