ಪಾಕಿಸ್ತಾನದ ಹಂಗಾಮಿ ಪ್ರಧಾನಮಂತ್ರಿ ಅನಾವರುಲ ಹಕ್ ಕಾಕರ್ ಇವರಿಂದ ಕಾಶ್ಮೀರದ ಕುರಿತು ಹೇಳಿಕೆ !

ಇಸ್ಲಾಮಾಬಾದ (ಪಾಕಿಸ್ತಾನ) – ನಮಗೆ ಯುದ್ಧ ಬೇಡವಾಗಿದೆ, ನಾವು ಕಾಶ್ಮೀರದ ಪ್ರಶ್ನೆ ಶಾಂತಿಯುತವಾಗಿ ಪರಿಹರಿಸಬೇಕಿದೆ; ಆದರೆ ಶಾಂತಿ ಪ್ರಸ್ತಾಪಿತವಾಗದಿದ್ದರೆ, ಆಗ ಅದು ಭಾರತ, ಪಾಕಿಸ್ತಾನ ಮತ್ತು ಜಗತ್ತಿಗೆ ಚಿಂತೆಯ ವಿಷಯವಾಗಿರುವುದು, ಎಂದು ಪಾಕಿಸ್ತಾನದ ಹಂಗಾಮಿ ಪ್ರಧಾನಮಂತ್ರಿ ಅನಾವರುಲ ಹಕ್ ಕಾಕರ್ ಇವರು ಒಂದು ವಾರ್ತಾ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಹೇಳಿಕೆ ನೀಡಿದರು. ‘ಕಾಶ್ಮೀರ ಪ್ರಶ್ನೆಯ ಬಗ್ಗೆ ಪರಿಹಾರ ಆಗದ ಹೊರತು ಭಾರತದ ಜೊತೆಗೆ ವ್ಯಾಪಾರ ಸಾಧ್ಯವಿಲ್ಲ’, ಎಂದು ಈ ಸಮಯದಲ್ಲಿ ಅವರು ಸ್ಪಷ್ಟಪಡಿಸಿದರು. ಆಗಸ್ಟ್ ೫, ೨೦೧೯ ರಲ್ಲಿ ಜಮ್ಮು-ಕಾಶ್ಮೀರದಿಂದ ಕಲಂ ೩೭೦ ತೆರವುಗೊಳಿಸಿದ ನಂತರ ಪಾಕಿಸ್ತಾನವು ಭಾರತದ ಜೊತೆಗೆ ವ್ಯಾಪಾರ ವಹಿವಾಟ ನಿಲ್ಲಿಸಿದೆ.
Caretaker Prime Minister Anwaar-ul-Haq Kakar says trade ties between Pakistan and India cannot be restored until the resolution of Kashmir dispute https://t.co/hPdapmE8QE
— Arab News Pakistan (@arabnewspk) September 4, 2023
ಸಂಪಾದಕೀಯ ನಿಲಿವುಹೀಗೆ ಹೇಳುವ ಪಾಕಿಸ್ತಾನವು ಕಾಶ್ಮೀರದ ಕುರಿತು ಭಾರತದ ಜೊತೆಗೆ ೪ ಯುದ್ಧ ಮಾಡಿತು. ಆದ್ದರಿಂದ ಪಾಕಿಸ್ತಾನದ ಮೇಲೆ ಯಾರು ವಿಶ್ವಾಸ ಇಡುವುದಿಲ್ಲ ? ಪಾಕಿಸ್ತಾನ ಏನಾದರೂ ಯುದ್ಧ ಮಾಡಿದರೆ ಅದರ ಸಂಪೂರ್ಣ ವಿನಾಶ ಖಚಿತ, ಇದು ಕೂಡ ಅದಕ್ಕೆ ತಿಳಿದಿದೆ ! |
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast