ನಕ್ಸಲೀಯರಿಗೆ ನಿಧಿ ಒದಗಿಸಿದ ಪ್ರಕರಣ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ನಕ್ಸಲೀಯರಿಗೆ ನಿಧಿ ಒದಗಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ) 8 ಬೇರೆ ಬೇರೆ ಸ್ಥಳಗಳಲ್ಲಿ ದಾಳಿ ನಡೆಸಿದೆ. ಅಝಮಗಢ, ದೇವರಿಯಾ, ವಾರಣಾಸಿ, ಪ್ರಯಾಗರಾಜ ಮತ್ತು ಚಂದೋಲಿಯಲ್ಲಿ ಎನ್.ಐ.ಎ.ಯು ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ರಾಷ್ಟ್ರೀಯ ತನಿಖಾ ದಳವು ಮಂಗಳವಾರ ವಾರಣಾಸಿಯ ಮಹಾಮಾನಪುರಿ ಓಣಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದೆ. ಮನೆಯಲ್ಲಿದ್ದ ವಿದ್ಯಾರ್ಥಿ ಸಂಘದ ಇಬ್ಬರು ಹುಡುಗಿಯರನ್ನು ಎನ್.ಐ.ಎ ತಂಡವು ವಿಚಾರಣೆಗೆ ಒಳಪಡಿಸಿದೆ. ಈ ತಂಡವು ದೆವರಿಯಾ ನಗರದ ಉಮಾನಗರ ಪ್ರದೇಶದ ಮೇಲೂ ದಾಳಿ ನಡೆಸಿದೆ. ಜನವಾದಿ ಕ್ರಾಂತಿ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಮನಾಥ್ ಚೌಹಾಣ್ ಅವರ ಮನೆ ಮುಂದೆ ಬೃಹತ್ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
NIA raids eight places in five districts of Uttar Pradesh in Naxal case
Read @ANI Story | https://t.co/114tpzza17#NIA #UP #raid #Naxal pic.twitter.com/8Jm8VEKn6q
— ANI Digital (@ani_digital) September 5, 2023
ಸಂಪಾದಕೀಯ ನಿಲಿವುಅಪರಾಧಿಗಳಿಗೆ ಕಠಿಣ ಶಿಕ್ಷೆಯ ಭಯವಿಲ್ಲದೆ ಇಂತಹ ದೇಶವಿರೋಧಿ ಕೃತ್ಯಗಳನ್ನು ಮಾಡಲು ಧೈರ್ಯ ಮಾಡುತ್ತಾರೆ ಎಂದು ಸರಕಾರಿ ವ್ಯವಸ್ಥೆಗಳಿಗೆ ಯಾವಾಗ ತಿಳಿಯುವುದು ? |
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ