
ನವ ದೆಹಲಿ – ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ರವರ ಪುತ್ರ ಮತ್ತು ರಾಜ್ಯದ ಕ್ರೀಡಾಸಚಿವ ಉದಯನಿಧಿಯವರು ಸನಾತನ ಧರ್ಮವನ್ನು ಮುಗಿಸುವ ಹೇಳಿಕೆಯನ್ನು ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವರ ಪುತ್ರ ಕರ್ನಾಟಕದ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ದೂರು ದಾಖಲಿಸಲಾಗಿದೆ. ವಕೀಲ ಹರ್ಷ ಗುಪ್ತಾ ಮತ್ತು ರಾಮಸಿಂಹ ಲೋಧಿಯವರು ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಇಬ್ಬರ ವಿರುದ್ಧ ಉತ್ತರಪ್ರದೇಶದ ರಾಂಪುರದ ಸಿವಿಲ್ ಲಯನ್ಸ್ ಪೊಲೀಸ್ ಠಾಣೆಯಲ್ಲಿ (ಭಾ.ದಂ.ವಿ.) ಕಲಂ ೨೯೫ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ) ಮತ್ತು ಕಲಂ ೧೫೩ ಅ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಶವನ್ನು ಉತ್ತೇಜಿಸುವ) ನ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಖರ್ಗೆ ವಿರುದ್ಧ ಎಫ್.ಐ.ಆರ್: ನಾನು ಅದರಿಂದ ವಿಚಲಿತನಾಗಿಲ್ಲ, ನನ್ನ ಹೇಳಿಕೆಗೆ ಬದ್ಧ – ಪ್ರಿಯಾಂಕ ಖರ್ಗೆ https://t.co/AudEYIeeeN
— THG ಕನ್ನಡ (@KannadaThg) September 6, 2023
ಸಂಪಾದಕೀಯ ನಿಲುವುಇವರ ಮೇಲೆ ತಕ್ಷಣ ಕ್ರಮ ಕೈಗೊಂಡು ಉದಯನಿಧಿ ಮತ್ತು ಖರ್ಗೆಯನ್ನು ಜೈಲಿಗೆ ಹಾಕಬೇಕು ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!