ಪ್ರಧಾನಮಂತ್ರಿ ಮೋದಿ ಇವರಿಂದ ಕೇಂದ್ರ ಸಚಿವರಿಗೆ ಆದೇಶ !

ನವ ದೆಹಲಿ – ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವರ ಪುತ್ರ ಮತ್ತು ಸಚಿವ ಉದಯನಿಧಿ ಇವರು ಸನಾತನ ಧರ್ಮ ಮುಗಿಸುವುದರ ಬಗ್ಗೆ ನೀಡಿರುವ ಹೇಳಿಕೆಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಮೊಟ್ಟಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿ ಮೋದಿ ಇವರು ಉದಯನಿಧಿ ಇವರ ಹೇಳಿಕೆಗೆ ಯೋಗ್ಯವಾದ ಉತ್ತರ ನೀಡಿರಿ, ಅದನ್ನು ಸಹಿಸಕೊಳ್ಳದಿರಿ ಎಂದು ಆದೇಶ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿ ಇವರು, ವಿರೋಧ ಪಕ್ಷಗಳಿಂದ ‘ಭಾರತ’ ಮತ್ತು ‘ಇಂಡಿಯಾ’ ಹೀಗೆ ವಿವಾದ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದರ ಬಗ್ಗೆ ಹೆಚ್ಚಿನ ಹೇಳಿಕೆ ನೀಡಬಾರದು. ಈ ಸಂದರ್ಭದಲ್ಲಿ ಅಧಿಕೃತ ವ್ಯಕ್ತಿಗಳೇ ಮಾತನಾಡಬೇಕು. ಇತಿಹಾಸಕ್ಕೆ ಜಾರದೆ ಸಂವಿಧಾನದ ಆಧಾರದಲ್ಲಿ ಮಾತನಾಡಬೇಕು ಎಂದು ಹೇಳಿದರು.
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ‘ಸನಾತನ ಧರ್ಮ’ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು: ಮೋದಿhttps://t.co/PfZa7DDlAD#NarendraModi #UdayanidhiStalin #IndiaThatIsBharat
— TV9 Kannada (@tv9kannada) September 6, 2023
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ