
ನವದೆಹಲಿ – ಸೆಪ್ಟೆಂಬರ್ 18 ರಿಂದ 23 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ‘ಈ ಅಧಿವೇಶನದ ವಿಷಯ ಏನೆಂದು ಸರಕಾರ ಹೇಳಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಮೊದಲ ಬಾರಿಗೆ ಅಧಿವೇಶನದ ವಿಷಯವನ್ನು ವಿರೋಧ ಪಕ್ಷಗಳಿಗೆ ಹೇಳಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ನೀವು ದೇಶದ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಯಸಿದರೆ, ‘ಇಂಡಿಯಾ’ ಮೈತ್ರಿಕೂಟದಲ್ಲಿರುವ ಪಕ್ಷಗಳು ನಿಮಗೆ ಸಹಕರಿಸಲು ಬಯಸುತ್ತವೆ; ಆದರೆ ‘ಈ ವಿಶೇಷ ಅಧಿವೇಶನಕ್ಕೆ ಕಾರಣವೇನು’ ಎಂಬ ಕಲ್ಪನೆಯನ್ನು ವಿರೋಧ ಪಕ್ಷಗಳಿಗೆ ನೀಡಬೇಕು, ನಂತರ ನಾವು ಅದರ ಬಗ್ಗೆ ನಿರ್ಧರಿಸಬಹುದು ಎಂದು ಹೇಳಿದ್ದಾರೆ.
VIDEO | Sonia Gandhi has mentioned in the letter (to PM Modi) that the session has been called without any prior discussion with the opposition. She has also sought details of the agenda of the session,” says Congress leader @Jairam_Ramesh at a press conference. pic.twitter.com/Ho1R9V7QtF
— Press Trust of India (@PTI_News) September 6, 2023
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein