
ನವದೆಹಲಿ – ಸೆಪ್ಟೆಂಬರ್ 18 ರಿಂದ 23 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ‘ಈ ಅಧಿವೇಶನದ ವಿಷಯ ಏನೆಂದು ಸರಕಾರ ಹೇಳಿಲ್ಲ. ಈ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಮೊದಲ ಬಾರಿಗೆ ಅಧಿವೇಶನದ ವಿಷಯವನ್ನು ವಿರೋಧ ಪಕ್ಷಗಳಿಗೆ ಹೇಳಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ನೀವು ದೇಶದ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಲು ಬಯಸಿದರೆ, ‘ಇಂಡಿಯಾ’ ಮೈತ್ರಿಕೂಟದಲ್ಲಿರುವ ಪಕ್ಷಗಳು ನಿಮಗೆ ಸಹಕರಿಸಲು ಬಯಸುತ್ತವೆ; ಆದರೆ ‘ಈ ವಿಶೇಷ ಅಧಿವೇಶನಕ್ಕೆ ಕಾರಣವೇನು’ ಎಂಬ ಕಲ್ಪನೆಯನ್ನು ವಿರೋಧ ಪಕ್ಷಗಳಿಗೆ ನೀಡಬೇಕು, ನಂತರ ನಾವು ಅದರ ಬಗ್ಗೆ ನಿರ್ಧರಿಸಬಹುದು ಎಂದು ಹೇಳಿದ್ದಾರೆ.
VIDEO | Sonia Gandhi has mentioned in the letter (to PM Modi) that the session has been called without any prior discussion with the opposition. She has also sought details of the agenda of the session,” says Congress leader @Jairam_Ramesh at a press conference. pic.twitter.com/Ho1R9V7QtF
— Press Trust of India (@PTI_News) September 6, 2023
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ