
ಇಸ್ಲಾಮಾಬಾದ್ – ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ನ ಆಪ್ತ ಸಹಾಯಕನಾಗಿದ್ದ ಅಬು ಖಾಸಿಮ್ನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ನಲ್ಲಿರುವ ಮಸೀದಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳ ವಿರುದ್ಧ ಹಲವಾರು ದಾಳಿಗಳಲ್ಲಿ ಅಬು ಖಾಸಿಮ್ ಭಾಗಿಯಾಗಿದ್ದ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಒಳನುಸುಳಲು ಈತ ಕೆಲಸ ಮಾಡುತ್ತಿದ್ದ. ಖಾಸಿಂ ಸ್ಥಳೀಯ ಯುವಕರನ್ನು ಲಷ್ಕರ್-ಎ-ತೊಯ್ಬಾಗೆ ಸೇರಿಸಿಕೊಳ್ಳುವಲ್ಲಿಯೂ ತೊಡಗಿಸಿಕೊಂಡಿದ್ದ. ಅದಕ್ಕಾಗಿ ಪಾಕಿಸ್ತಾನದಿಂದ ಹಣ ಪಡೆಯುತ್ತಿದ್ದ. ಭಾರತೀಯ ಭದ್ರತಾ ಏಜೆನ್ಸಿಗಳು ಹಲವು ದಿನಗಳಿಂದ ಅಬು ಖಾಸಿಮ್ ನನ್ನು ಹುಡುಕುತ್ತಿದ್ದವು.
Wanted Lashkar terrorist Riyaz Ahmed shot dead in a mosque in Pakistan-Occupied Kashmirhttps://t.co/wFwVw16mkN
— OpIndia.com (@OpIndia_com) September 9, 2023
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !