
ಇಸ್ಲಾಮಾಬಾದ್ – ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ನ ಆಪ್ತ ಸಹಾಯಕನಾಗಿದ್ದ ಅಬು ಖಾಸಿಮ್ನನ್ನು ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ರಾವಲ್ಕೋಟ್ನಲ್ಲಿರುವ ಮಸೀದಿಯೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳ ವಿರುದ್ಧ ಹಲವಾರು ದಾಳಿಗಳಲ್ಲಿ ಅಬು ಖಾಸಿಮ್ ಭಾಗಿಯಾಗಿದ್ದ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕರನ್ನು ಒಳನುಸುಳಲು ಈತ ಕೆಲಸ ಮಾಡುತ್ತಿದ್ದ. ಖಾಸಿಂ ಸ್ಥಳೀಯ ಯುವಕರನ್ನು ಲಷ್ಕರ್-ಎ-ತೊಯ್ಬಾಗೆ ಸೇರಿಸಿಕೊಳ್ಳುವಲ್ಲಿಯೂ ತೊಡಗಿಸಿಕೊಂಡಿದ್ದ. ಅದಕ್ಕಾಗಿ ಪಾಕಿಸ್ತಾನದಿಂದ ಹಣ ಪಡೆಯುತ್ತಿದ್ದ. ಭಾರತೀಯ ಭದ್ರತಾ ಏಜೆನ್ಸಿಗಳು ಹಲವು ದಿನಗಳಿಂದ ಅಬು ಖಾಸಿಮ್ ನನ್ನು ಹುಡುಕುತ್ತಿದ್ದವು.
Wanted Lashkar terrorist Riyaz Ahmed shot dead in a mosque in Pakistan-Occupied Kashmirhttps://t.co/wFwVw16mkN
— OpIndia.com (@OpIndia_com) September 9, 2023
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು