ಆರೋಪಿ ಯಾಮಿನ್, ರಾಜಾ ಮತ್ತು ಗುಗಾ ಪರಾರಿ !

ಫರಿದಾಬಾದ (ಹರಿಯಾಣಾ) – ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ದಾಳಿಯಲ್ಲಿ ಅಲೋಕ ಎಂಬ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ಶಿವಂ ಗಂಭೀರವಾಗಿ ಗಾಯಗೊಂಡಿದ್ದು, ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಹಂತಕ ಯಾಮಿನ್, ರಾಜಾ ಮತ್ತು ಗುಗಾ ಈ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರ ಹುಡುಕಾಟ ನಡೆಸುತ್ತಿದ್ದಾರೆ. ಇದಕ್ಕಾಗಿ 4 ತಂಡಗಳನ್ನು ರಚಿಸಲಾಗಿದೆ. ‘ಈ ಸಂದರ್ಭದಲ್ಲಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು’, ಎಂದು ಪೊಲೀಸರು ತಿಳಿಸಿದ್ದಾರೆ.
बजरंग दल के आलोक की चाकुओं से गोद कर हत्या, शिवम गंभीर घायल: यामीन, गुगा, राजा फरार – हिंदू लड़की को लव जिहाद से बचाने पर किया मर्डर?#HaryanaPolice #CrimeNews https://t.co/0s6eBpxuvY
— ऑपइंडिया (@OpIndia_in) September 10, 2023
ಹರಿಯಾಣದ ಬಜರಂಗದಳದ ಪದಾಧಿಕಾರಿ ಲಲಿತ್ ಭಾಟಿಯವರು ಮಾತನಾಡಿ, ಅಲೋಕ್ ಮತ್ತು ಶಿವಂ ಲವ್ ಜಿಹಾದ್ ವಿರುದ್ಧ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಲವ್ ಜಿಹಾದ್ ನಿಂದ ಓರ್ವ ಹಿಂದೂ ಯುವತಿಯನ್ನು ರಕ್ಷಿಸಿದ್ದರು ಎಂದು ಹೇಳಿದರು.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪ ಸರಕಾರವಿರುವಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳಾಗಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
ಪಂಜಾಬ್ ಸಿಎಂ ಭಗವಂತ್ ಮಾನ್ ‘ಗುರು ದ್ರೋಹಿ’ ಎಂದು ಘೋಷಿಸಿದ ಅಕಾಲ ತಖ್ತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ