ಆರೋಪಿ ಯಾಮಿನ್, ರಾಜಾ ಮತ್ತು ಗುಗಾ ಪರಾರಿ !

ಫರಿದಾಬಾದ (ಹರಿಯಾಣಾ) – ಬಜರಂಗದಳದ ಇಬ್ಬರು ಕಾರ್ಯಕರ್ತರ ಮೇಲೆ ನಡೆದ ಮಾರಣಾಂತಿಕ ದಾಳಿಯಲ್ಲಿ ಅಲೋಕ ಎಂಬ ಕಾರ್ಯಕರ್ತ ಸಾವನ್ನಪ್ಪಿದ್ದು, ಮತ್ತೊಬ್ಬ ಶಿವಂ ಗಂಭೀರವಾಗಿ ಗಾಯಗೊಂಡಿದ್ದು, ಅವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಹಂತಕ ಯಾಮಿನ್, ರಾಜಾ ಮತ್ತು ಗುಗಾ ಈ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರ ಹುಡುಕಾಟ ನಡೆಸುತ್ತಿದ್ದಾರೆ. ಇದಕ್ಕಾಗಿ 4 ತಂಡಗಳನ್ನು ರಚಿಸಲಾಗಿದೆ. ‘ಈ ಸಂದರ್ಭದಲ್ಲಿ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು’, ಎಂದು ಪೊಲೀಸರು ತಿಳಿಸಿದ್ದಾರೆ.
बजरंग दल के आलोक की चाकुओं से गोद कर हत्या, शिवम गंभीर घायल: यामीन, गुगा, राजा फरार – हिंदू लड़की को लव जिहाद से बचाने पर किया मर्डर?#HaryanaPolice #CrimeNews https://t.co/0s6eBpxuvY
— ऑपइंडिया (@OpIndia_in) September 10, 2023
ಹರಿಯಾಣದ ಬಜರಂಗದಳದ ಪದಾಧಿಕಾರಿ ಲಲಿತ್ ಭಾಟಿಯವರು ಮಾತನಾಡಿ, ಅಲೋಕ್ ಮತ್ತು ಶಿವಂ ಲವ್ ಜಿಹಾದ್ ವಿರುದ್ಧ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಲವ್ ಜಿಹಾದ್ ನಿಂದ ಓರ್ವ ಹಿಂದೂ ಯುವತಿಯನ್ನು ರಕ್ಷಿಸಿದ್ದರು ಎಂದು ಹೇಳಿದರು.
ಸಂಪಾದಕೀಯ ನಿಲುವುಹರಿಯಾಣದಲ್ಲಿ ಭಾಜಪ ಸರಕಾರವಿರುವಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗಳಾಗಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ