
ಭೋಪಾಲ – ಭೋಪಾಲ ಅನಿಲ ದುರಂತದ ಅಂಶವನ್ನು ಅಮೇರಿಕಾದಲ್ಲಿ ಪುನಃ ಪ್ರಸ್ತುತಪಡಿಸಲಾಗಿದೆ. ಅಮೇರಿಕದಲ್ಲಿನ ೧೨ ಸಂಸದರು ದೇಶದ ನ್ಯಾಯ ವಿಭಾಗಕ್ಕೆ ಪತ್ರ ಬರೆದು `ಡಾವು ಕೆಮಿಕಲ್’ ಸಂಸ್ಥೆಯ ಮೇಲೆ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಸ್ಥೆಯ ಮಾಲೀಕತ್ವದಲ್ಲಿದ್ದ `ಯೂನಿಯನ್ ಕಾರ್ಬೈಡ್’ ಕಾರ್ಖಾನೆಯಲ್ಲಿ ೧೯೮೪ರಲ್ಲಿ ವಿಷಪೂರಿತ ಅನಿಲವನ್ನು ಉಸಿರಾಡಿದ್ದರಿಂದ ನೂರಾರು ಜನರು ಸಾವನ್ನಪ್ಪಿದ್ದರು ಹಾಗೆಯೆ ಸಾವಿರಾರು ಜನರು ಶಾಶ್ವತವಾಗಿ ಅಂಗವಿಕಲರಾಗಿದ್ದರು.
ಈ ಘಟನೆಯ ಕ್ರಿಮಿನಲ್ ಖಟ್ಲೆಯ ಆಲಿಕೆಯು ಭೋಪಾಲದ ನ್ಯಾಯಾಲಯದಲ್ಲಿ ಇಂದಿಗೂ ನಡೆಯುತ್ತಿದೆ. ನ್ಯಾಯಾಲಯವು `ಡಾವು ಕೆಮಿಕಲ್’ ಸಂಸ್ಥೆಗೆ ನ್ಯಾಯಾಲಯದಲ್ಲಿ ಹಾಜರಿರುವಂತೆ ಹಾಗೂ ಖಟ್ಲೆಯನ್ನು ಎದುರಿಸಲು ಈಗಾಗಲೇ ೭ ಸಮನ್ಸ್ ಕಳುಹಿಸಿದೆ. ಆದರೆ ಅದರಿಂದ ಯಾವುದೇ ಉಪಯೋಗವಾಗಲಿಲ್ಲ. ೭ ನೇ ಸಮನ್ಸ್ ನಲ್ಲಿ ಪುನಃ ಇನ್ನೊಮ್ಮೆ ಸಂಸ್ಥೆಯ ಅಧಿಕಾರಿಗಳಿಗೆ ಅಕ್ಟೊಬರ್ ೪ರಂದು ಉಪಸ್ಥಿತರಿರಲು ಹೇಳಲಾಗಿದೆ.
ಸಂಪಾದಕೀಯ ನಿಲುವುಭಾರತದಲ್ಲಿನ ಎಷ್ಟು ಸಂಸದರು ಸಂಸತ್ತಿನಲ್ಲಿ ಈ ರೀತಿಯಲ್ಲಿ ಮನವಿ ಮಾಡಿದ್ದಾರೆ ? |
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ