
ತೀವ್ರ ಆಧ್ಯಾತ್ಮಿಕ ತೊಂದರೆಗಳಿದ್ದರೆ, ಮನಸ್ಸಿನಲ್ಲಿ ಬರುವ ವಿಚಾರಗಳ ಪ್ರಮಾಣವು ತೀವ್ರವಾಗಿರುತ್ತದೆ, ಅಂತಹ ಸಂದರ್ಭದಲ್ಲಿ, ಆ ವಿಚಾರಗಳು ಕಡಿಮೆಯಾಗಲು ಅವರು ಸ್ವಯಂಸೂಚನೆಗಳನ್ನು ನೀಡಿದರೆ ಉಪಯೋಗವಾಗುವುದಿಲ್ಲ. ಆ ವಿಚಾರಗಳಿಂದ ಹೊರಬರಲು ಸಾಧಕರು ಭಾವಾವಸ್ಥೆಯಲ್ಲಿರಬೇಕು. ಆದ್ದರಿಂದ ಸಾಧಕರು ತಮ್ಮ ಮನಸ್ಸಿನಲ್ಲಿ ವಿಚಾರಗಳು ಬಂದಾಕ್ಷಣವೇ ಭಾವಾವಸ್ಥೆಗೆ ಹೋಗಬೇಕು. ಇದರಿಂದ ಅವರಿಗೆ ವಿಚಾರಗಳನ್ನು ಸಾಕ್ಷಿಭಾವದಿಂದ ನೋಡುವುದು ಸುಲಭವಾಗುತ್ತದೆ. – (ಪರಾತ್ಪರ ಗುರು) ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !