
ತೀವ್ರ ಆಧ್ಯಾತ್ಮಿಕ ತೊಂದರೆಗಳಿದ್ದರೆ, ಮನಸ್ಸಿನಲ್ಲಿ ಬರುವ ವಿಚಾರಗಳ ಪ್ರಮಾಣವು ತೀವ್ರವಾಗಿರುತ್ತದೆ, ಅಂತಹ ಸಂದರ್ಭದಲ್ಲಿ, ಆ ವಿಚಾರಗಳು ಕಡಿಮೆಯಾಗಲು ಅವರು ಸ್ವಯಂಸೂಚನೆಗಳನ್ನು ನೀಡಿದರೆ ಉಪಯೋಗವಾಗುವುದಿಲ್ಲ. ಆ ವಿಚಾರಗಳಿಂದ ಹೊರಬರಲು ಸಾಧಕರು ಭಾವಾವಸ್ಥೆಯಲ್ಲಿರಬೇಕು. ಆದ್ದರಿಂದ ಸಾಧಕರು ತಮ್ಮ ಮನಸ್ಸಿನಲ್ಲಿ ವಿಚಾರಗಳು ಬಂದಾಕ್ಷಣವೇ ಭಾವಾವಸ್ಥೆಗೆ ಹೋಗಬೇಕು. ಇದರಿಂದ ಅವರಿಗೆ ವಿಚಾರಗಳನ್ನು ಸಾಕ್ಷಿಭಾವದಿಂದ ನೋಡುವುದು ಸುಲಭವಾಗುತ್ತದೆ. – (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !