ಮಥುರೆಯನ್ನು ಧಾರ್ಮಿಕ ಪ್ರವಾಸೋದ್ಯಮ ನಗರವನ್ನಾಗಿ ಮಾಡಲಾಗುವುದು

ಮಥುರಾ (ಉತ್ತರ ಪ್ರದೇಶ) – ಕಾಶಿ, ಅಯೋಧ್ಯೆ ಮತ್ತು ಉಜ್ಜಯಿನಿಯ ನಂತರ ಈಗ ಮಥುರಾದಲ್ಲಿ ಪರಿವರ್ತನೆಯಾಗಲಿದೆ. ಮಥುರಾವನ್ನು ಧಾರ್ಮಿಕ ಪ್ರವಾಸೋದ್ಯಮ ನಗರವನ್ನಾಗಿ ಮಾಡುವ ಪ್ರಯತ್ನ ಮಾಡಲಾಗುವುದು. ಇದರ ಪ್ರಾರಂಭ ಇದೇ ವರ್ಷದಿಂದ ಆಗಲಿದೆ. ಹೇಗೆ ಕಾಶಿಯ ವಿಶ್ವೇಶ್ವರ ದೇವಸ್ಥಾನದ ಪರಿಸರವನ್ನು ಗಂಗೆಯವರೆಗೆ ವಿಸ್ತರಿಸಲಾಯಿತೋ, ಅದೇ ರೀತಿ ಮಥುರಾದ ಶ್ರೀ ಕೃಷ್ಣ ದೇವಾಲಯದ ಪರಿಸರವನ್ನು ಯಮುನಾ ನದಿಯವರೆಗೆ ವಿಸ್ತರಿಸಲಾಗುವುದು.
काशी, अयोध्या के बाद अब मथुरा में 505 करोड़ रुपए की लागत से भव्य कॉरिडोर बनाने की तैयारी शुरू हो गई है। ब्रज तीर्थ विकास परिषद ने कार्य योजना की विस्तृत रूपरेखा CM योगी के सामने पेश की। मुख्यमंत्री ने इसमें कुछ सुधार के निर्देश दिए।#Mathura https://t.co/vIatGv048O pic.twitter.com/eeB55Gfk2W
— Dainik Bhaskar (@DainikBhaskar) September 12, 2023
ಸಂಪಾದಕೀಯ ನಿಲುವುಹಿಂದೂ ಯಾತ್ರಾ ಸ್ಥಳಗಳನ್ನು ಧಾರ್ಮಿಕ ಪ್ರವಾಸೋದ್ಯಮ ಕೇಂದ್ರಗಳನ್ನಾಗಿ ಮಾಡದೆ ಹಿಂದೂಗಳ ಧರ್ಮಶಿಕ್ಷಣದ ಕೇಂದ್ರಗಳನ್ನಾಗಿಸುವ ಪ್ರಯತ್ನ ಮಾಡಬೇಕು ! ಭಾರತ ವಿಶ್ವಗುರುವಾಗಬೇಕಾದರೆ ಹಿಂದೂಗಳಿಗೆ ಧಾರ್ಮಿಕ ಶಿಕ್ಷಣ ನೀಡುವುದು ಅಗತ್ಯ ! |
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ