
ಜಾಲಂಧರ (ಪಂಜಾಬ) – ರಾಷ್ಟ್ರೀಯ ತನಿಖಾ ದಳದಿಂದ ಬ್ರಿಟನ್ ನ ಭಾರತೀಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಿದ ೧೯ ಖಲಿಸ್ತಾನಿಗಳ ಗುರುತು ಪತ್ತೆ ಹಚ್ಚಲಾಗಿದೆ. ಮಾರ್ಚ್ ೧೯, ೨೦೨೩ ರಂದು ೪೫ ಖಲಿಸ್ತಾನಿ ಬೆಂಬಲಿಗರು ಭಾರತೀಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಿದ್ದರು. ಅಮೇರಿಕಾದಲ್ಲಿನ ಸ್ಯಾನ್ ಫ್ರಾನ್ಸಿಸ್ಕೋ ಇಲ್ಲಿಯ ಭಾರತೀಯ ರಾಯಭಾರಿ ಕಚೇರಿಯನ್ನು ಗುರಿ ಮಾಡಿರುವ ೪ ಖಲಿಸ್ತಾನಿಗಳ ಗುರುತು ಪತ್ತೆ ಹಚ್ಚಲಾಗಿದೆ. ಇವರೆಲ್ಲರನ್ನು ಪತ್ತೆ ಹಚ್ಚಿರುವುದರಿಂದ ಖಲಿಸ್ತಾನಿಗಳಿಗಾಗಿ ಪಾಸ್ಪೋರ್ಟ್ ಇಲಾಖೆಯಿಂದ ಮುಂದಿನ ಕ್ರಮ ಕೈಗೊಳ್ಳಲು ಆರಂಭಿಸಲಾಗಿದೆ. ಜುಲೈ ೨, ೨೦೨೩ ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿನ ಭಾರತೀಯ ರಾಯಭಾರಿ ಕಟ್ಟಡದಲ್ಲಿ ‘ಸಿಖ ಫಾರ್ ಜಸ್ಟೀಸ್’ ಈ ನಿಷೇಧಿತ ಖಲಿಸ್ತಾನಿ ಸಂಘಟನೆ ಬೆಂಬಲಿಗರು ಪ್ರವೇಶಿಸಿ ಬೆಂಕಿ ಇಟ್ಟರು. ಕೆನಡಾದಲ್ಲಿ ಹತನಾಗಿರುವ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಇವನ ಹತ್ಯೆಯನಂತರ ಈ ಕೃತ್ಯ ನಡೆಸಲಾಯಿತು. ಈ ಬೆಂಕಿ ಅವಘಡದಲ್ಲಿ ಯಾರ ಸಾವು ಸಂಭವಿಸಿಲ್ಲ.
लुक आउट सर्कुलर होगा तैयार, NIA ने जारी की 19 खालिस्तानी समर्थकों की लिस्ट#NIA #Lookout #Khalistanis #breking #LatestNews #updates #viral @NIA_India @Lookout https://t.co/otFOoQ6ieq
— हिन्दी ख़बर | Hindi Khabar 🇮🇳 (@HindiKhabar) September 13, 2023
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ