ಪೊಲೀಸರಿಂದ ದೂರು ದಾಖಲು

ರುದ್ರಪುರ (ಉತ್ತರಾಖಂಡ) – ರಾಜ್ಯದ ಖಟಿಮಾದ ಆದಿವಾಸಿಗಳ ಶಾಲೆಯಲ್ಲಿ 100 ವಿದ್ಯಾರ್ಥಿನಿಯರ ಮಾನಭಂಗ ಮಾಡಿರುವ ಪ್ರಕರಣಗಳಲ್ಲಿ ಪೊಲೀಸರು ದರ್ಜಿ ಕೆಲಸ ಮಾಡುತ್ತಿದ್ದ ಶಕೀಲ ಮತ್ತು ಮೊಹಮ್ಮದ ಉಮರ ವಿರುದ್ಧ ದೂರು ದಾಖಲಿಸಿದ್ದಾರೆ. ಇವರಿಬ್ಬರೂ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ಹೊಲಿಯಲು ಅವರ ಅಳತೆಗಳನ್ನು ತೆಗೆದುಕೊಳ್ಳುವಾಗ ಈ ವಿದ್ಯಾರ್ಥಿನಿಯರ ಮಾನಭಂಗ ಮಾಡಿದ್ದಾರೆ. ಈ ಶಾಲೆಯಲ್ಲಿ 120 ವಿದ್ಯಾರ್ಥಿನಿಯರ ಜೊತೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
#Girl #students of residential #school allege ‘improper touching’ by tailors while taking measurement, 2 held #Uttarakhand @timesofindia
https://t.co/NZc0Y9mGoA— TOI Uttarakhand (@UttarakhandTOI) September 14, 2023
ಸಂಪಾದಕೀಯ ನಿಲುವುಇಂತಹ ದರ್ಜಿಗಳಿಗೆ ಷರಿಯಾ ಕಾನೂನಿನ ಪ್ರಕಾರ ಕೈ ಕತ್ತರಿಸುವ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಕೋರಿದರೆ ಆಶ್ಚರ್ಯಪಡಬಾರದು ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ