ಪೊಲೀಸರಿಂದ ದೂರು ದಾಖಲು

ರುದ್ರಪುರ (ಉತ್ತರಾಖಂಡ) – ರಾಜ್ಯದ ಖಟಿಮಾದ ಆದಿವಾಸಿಗಳ ಶಾಲೆಯಲ್ಲಿ 100 ವಿದ್ಯಾರ್ಥಿನಿಯರ ಮಾನಭಂಗ ಮಾಡಿರುವ ಪ್ರಕರಣಗಳಲ್ಲಿ ಪೊಲೀಸರು ದರ್ಜಿ ಕೆಲಸ ಮಾಡುತ್ತಿದ್ದ ಶಕೀಲ ಮತ್ತು ಮೊಹಮ್ಮದ ಉಮರ ವಿರುದ್ಧ ದೂರು ದಾಖಲಿಸಿದ್ದಾರೆ. ಇವರಿಬ್ಬರೂ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ಹೊಲಿಯಲು ಅವರ ಅಳತೆಗಳನ್ನು ತೆಗೆದುಕೊಳ್ಳುವಾಗ ಈ ವಿದ್ಯಾರ್ಥಿನಿಯರ ಮಾನಭಂಗ ಮಾಡಿದ್ದಾರೆ. ಈ ಶಾಲೆಯಲ್ಲಿ 120 ವಿದ್ಯಾರ್ಥಿನಿಯರ ಜೊತೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
#Girl #students of residential #school allege ‘improper touching’ by tailors while taking measurement, 2 held #Uttarakhand @timesofindia
https://t.co/NZc0Y9mGoA— TOI Uttarakhand (@UttarakhandTOI) September 14, 2023
ಸಂಪಾದಕೀಯ ನಿಲುವುಇಂತಹ ದರ್ಜಿಗಳಿಗೆ ಷರಿಯಾ ಕಾನೂನಿನ ಪ್ರಕಾರ ಕೈ ಕತ್ತರಿಸುವ ಶಿಕ್ಷೆ ವಿಧಿಸಬೇಕೆಂದು ಯಾರಾದರೂ ಕೋರಿದರೆ ಆಶ್ಚರ್ಯಪಡಬಾರದು ! |
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!