|

ಖೇಡಾ (ಗುಜರಾತ್) – ಇಲ್ಲಿನ ಠಾಸರಾ ಪ್ರದೇಶದ ರಾಮ ಚೌಕನಲ್ಲಿ ಭಗವಾನ್ ಶಿವನ ಮೆರವಣಿಗೆಯಲ್ಲಿ ಮಸೀದಿಯಿಂದ ನಡೆಸಿರುವ ಕಲ್ಲು ತೂರಾಟದಲ್ಲಿ 5 ಪೊಲೀಸರು ಸೇರಿದಂತೆ 9 ಜನರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 17 ಮುಸಲ್ಮಾನರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿ ಈಗ ಉದ್ವಿಗ್ನತೆಯಿಂದ ಕೂಡಿದ ಶಾಂತತೆಯಿದೆ. ಈ ಕಲ್ಲು ತೂರಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಮೆರವಣಿಗೆಯು ಮಸೀದಿಯ ಹತ್ತಿರ ತಲುಪಿದ ನಂತರ, ಮಸೀದಿಯ ಮೇಲ್ಛಾವಣಿಯಿಂದ ಕಲ್ಲು ತೂರಾಟ ಪ್ರಾರಂಭವಾಯಿತು. ಇದು ಗೊಂದಲಕ್ಕೆ ಕಾರಣವಾಯಿತು. ಮೆರವಣಿಗೆಗೆ ಪೊಲೀಸರು ರಕ್ಷಣೆ ನೀಡಿದರೂ ಈ ಘಟನೆ ನಡೆದಿದೆ. ಪೊಲೀಸರು ಇದೀಗ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಯಾರಾದರೂ ಕಲ್ಲು ತೂರಾಟಕ್ಕೆ ಪ್ರಚೋದನೆ ನೀಡಿದ್ದಾರೆಯೇ ? ಯಾರು ಛಾವಣಿಯ ಮೇಲೆ ಕಲ್ಲುಗಳನ್ನು ತಂದರು ಮತ್ತು ಯಾವಾಗ? ಮುಂತಾದ ವಿಷಯಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Nuh-like incident in Kheda, Gujarat: Lord Shiva procession comes under attack on last day of Shravan month, stones pelted from a Madarsahttps://t.co/aCldarvT9Q
— OpIndia.com (@OpIndia_com) September 16, 2023
ಸಂಪಾದಕೀಯ ನಿಲುವುಮಸೀದಿಗಳು ನಮಾಜ್ ಗಾಗಿ ಇದೆಯೋ ಅಥವಾ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಸಲು ಇದೆಯೋ ?, ಎನ್ನುವುದನ್ನು ಈಗ ವಿಚಾರಣೆ ನಡೆಸುವುದು ಆವಶ್ಯಕವಾಗಿದೆ. ದೇಶದಲ್ಲಿ ಅನೇಕ ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿದ್ದರೂ ಪೊಲೀಸರು ಮಸೀದಿ ಮತ್ತು ಅವರ ಛಾವಣಿಗಳನ್ನು ಏಕೆ ಪರಿಶೀಲಿಸುತ್ತಿಲ್ಲ ? ಅಥವಾ ಪೊಲೀಸರು ಅಲ್ಲಿಗೆ ಹೋಗಲು ಹೆದರುತ್ತಾರೆಯೇ ? ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ಎಸೆಯುವ ಮಸೀದಿಗಳ ಮೇಲೆಯೂ ಬುಲ್ಡೋಜರ ನಡೆಸಿ ಅದನ್ನು ಕೆಡವಲು ಕಾನೂನುಪ್ರೇಮಿ ನಾಗರಿಕರು ಒತ್ತಾಯಿಸಿದರೆ, ಅದು ತಪ್ಪಾಗಲಾರದು ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !