
ತಿರುವನಂತಪುರಂ (ಕೇರಳ) – ವಂಶಪಾರಂಪರಾಗತ ವಿಶ್ವಸ್ಥ ಹುದ್ದೆ ಅಥವಾ ವಿಶ್ವಸ್ಥ ಹುದ್ದೆಯ ಅನುವಂಶಿಕ ಅಧಿಕಾರವನ್ನು ಹೊಂದಿರುವ ಕುಟುಂಬದ ಸದಸ್ಯರನ್ನು ದೇವಸ್ಥಾನದಲ್ಲಿ ನೌಕರನೆಂದು ನೇಮಿಸಿಕೊಳ್ಳಬಹುದು; ಆದರೆ ಅವರಿಗೆ ನೌಕರಿಗಾಗಿ ಅರ್ಜಿ ಸಲ್ಲಿಸುವ ಮೊದಲು ವಿಶ್ವಸ್ಥ ಹುದ್ದೆಯ ಮೇಲಿನ ತಮ್ಮ ದಾವೆಯನ್ನು ತ್ಯಜಿಸಬೇಕಾಗುತ್ತದೆಯೆಂದು ಕೇರಳ ಉಚ್ಚ ನ್ಯಾಯಾಲಯ ಇತ್ತೀಚೆಗೆ ತನ್ನ ತೀರ್ಪಿನಲ್ಲಿ ಹೇಳಿದೆ.
ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ನ್ಯಾಯಮೂರ್ತಿ ಪಿಜಿ ಅಜಿತ್ಕುಮಾರ್ ಅವರನ್ನೊಳಗೊಂಡ ಖಂಡಪೀಠವು ಅರ್ಜಿಯೊಂದರ ವಿಚಾರಣೆಯ ಸಂದರ್ಭದಲ್ಲಿ, ವಂಶಪರಂಪರಾಗತ ವಿಶ್ವಸ್ಥ ಹುದ್ದೆಯು ಆರ್ಥಿಕ ಭದ್ರತೆ ಒದಗಿಸುವುದಿಲ್ಲ. ಆದುದರಿಂದ ಇಂತಹ ಕುಟುಂಬದ ಸದಸ್ಯರು ದೇವಸ್ಥಾನದಲ್ಲಿ ನೌಕರಿಯನ್ನು ಹುಡುಕಬಹುದು ಮತ್ತು ಅವರು ನೌಕರಿಗಾಗಿ ಅರ್ಜಿ ಸಲ್ಲಿಸಲು ಹಿಂದೂ ಧಾರ್ಮಿಕ ಮತ್ತು ಧರ್ಮದಾಯಿ ದತ್ತಿ ಕಾಯಿದೆಯ ಅಡಿಯಲ್ಲಿ ಯಾವುದೇ ಕಾನೂನು ನಿರ್ಬಂಧವಿಲ್ಲವೆಂದು ತಿಳಿಸಿದೆ.
ಇಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನವು ಮಲಬಾರ್ ದೇವಸ್ವೋಂ ಮಂಡಳಿಯ ವತಿಯಿಂದ ಆಡಳಿತ ನಡೆಸಲ್ಪಡುವ ಒಂದು ಧಾರ್ಮಿಕ ಸಂಸ್ಥೆಯಾಗಿದೆ. ಈ ದೇವಾಲಯದ ನೌಕರಿಯ ಹುದ್ದೆಗಳಿಗಾಗಿ ನೀಡಿರುವ ಅರ್ಜಿಗಳ ಜಾಹೀರಾತಿನ ಅಧಿಸೂಚನೆಯಲ್ಲಿ, ಒಂದು ಹುದ್ದೆಗೆ ‘ಕವಲ್’ ಅಲಿಯಾಸ್ `ಕಥಾನ ವೇದಿಕರಣ’ಗಾಗಿ ಇತ್ತು. ಇದು ಶಾಶ್ವತವಾದ ಅನುವಂಶಿಕವಲ್ಲದ ಹುದ್ದೆಯಾಗಿತ್ತು. ಈ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಉಚ್ಚ ನ್ಯಾಯಾಲಯವು ಈ ತೀರ್ಪು ನೀಡಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !