ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ವಿಜ್ಞಾನವು ಅನೇಕ ವರ್ಷಗಳಿಂದ ಯಾವುದೇ ವಿಷಯದ ಬಗ್ಗೆ ಬುದ್ಧಿ ಯಿಂದ ಸ್ಥೂಲದ ಕಾರಣ ಹುಡುಕುತ್ತದೆ; ಏಕೆಂದರೆ ಕಾರಣವು ತಿಳಿಯದೇ, ಅದಕ್ಕೆ ಉಪಾಯ ತಿಳಿಯುವುದಿಲ್ಲ. ತದ್ವಿರುದ್ಧವಾಗಿ ಅಧ್ಯಾತ್ಮವು ಬುದ್ಧಿಯ ಆಚೆಗಿನ ಸೂಕ್ಷ್ಮದ ಶಾಸ್ತ್ರ ಮತ್ತು ಅದಕ್ಕೆ ಉಪಾಯ ತಕ್ಷಣ ತಿಳಿಸುತ್ತದೆ.
ಕಳೆದ ಒಂದು ಸಾವಿರ ವರ್ಷ ಗಳಿಂದ ಹಿಂದೂಗಳ ಸ್ಥಿತಿ ದಯನೀಯವಾಗಿದೆ !
‘ಈ ಮೊದಲಿಗೆ ಮುಸಲ್ಮಾನರು, ತದನಂತರ ಆಂಗ್ಲರು ಹಿಂದೂಗಳ ಸ್ಥಿತಿಯನ್ನು ದಯನೀಯವಾಗಿಸಿ ದರು ಮತ್ತು ಇಂದು ಹೆಚ್ಚಿನ ರಾಜಕೀಯ ಪಕ್ಷ ಗಳು ಹಿಂದೂಗಳ ಸ್ಥಿತಿ ಯನ್ನು ದಯನೀಯ ವನ್ನಾಗಿಸುತ್ತಿದ್ದಾರೆ. – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !