ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ವಿಜ್ಞಾನವು ಅನೇಕ ವರ್ಷಗಳಿಂದ ಯಾವುದೇ ವಿಷಯದ ಬಗ್ಗೆ ಬುದ್ಧಿ ಯಿಂದ ಸ್ಥೂಲದ ಕಾರಣ ಹುಡುಕುತ್ತದೆ; ಏಕೆಂದರೆ ಕಾರಣವು ತಿಳಿಯದೇ, ಅದಕ್ಕೆ ಉಪಾಯ ತಿಳಿಯುವುದಿಲ್ಲ. ತದ್ವಿರುದ್ಧವಾಗಿ ಅಧ್ಯಾತ್ಮವು ಬುದ್ಧಿಯ ಆಚೆಗಿನ ಸೂಕ್ಷ್ಮದ ಶಾಸ್ತ್ರ ಮತ್ತು ಅದಕ್ಕೆ ಉಪಾಯ ತಕ್ಷಣ ತಿಳಿಸುತ್ತದೆ.
ಕಳೆದ ಒಂದು ಸಾವಿರ ವರ್ಷ ಗಳಿಂದ ಹಿಂದೂಗಳ ಸ್ಥಿತಿ ದಯನೀಯವಾಗಿದೆ !
‘ಈ ಮೊದಲಿಗೆ ಮುಸಲ್ಮಾನರು, ತದನಂತರ ಆಂಗ್ಲರು ಹಿಂದೂಗಳ ಸ್ಥಿತಿಯನ್ನು ದಯನೀಯವಾಗಿಸಿ ದರು ಮತ್ತು ಇಂದು ಹೆಚ್ಚಿನ ರಾಜಕೀಯ ಪಕ್ಷ ಗಳು ಹಿಂದೂಗಳ ಸ್ಥಿತಿ ಯನ್ನು ದಯನೀಯ ವನ್ನಾಗಿಸುತ್ತಿದ್ದಾರೆ. – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !