![]()
ಬೆಂಗಳೂರು – ‘ಮನುಸ್ಮೃತಿ’ಯನ್ನು ಜಾರಿಗೆ ತಂದರೆ ದೇಶದಲ್ಲಿನ ಶೇ.95 ರಷ್ಟು ಜನರು ಗುಲಾಮರಾಗಿ ಬದುಕುವರು. ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು. ಅವರು ಸಪ್ಟೆಂಬರ ೧೫ ರಂದು ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ’ ನಿಮಿತ್ತ ಸಂವಿಧಾನದ ಪ್ರಸ್ತಾವನೆಯ ಸಾಮೂಹಿಕ ವಾಚನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕರ್ನಾಟಕ ಸರಕಾರವು ಎಲ್ಲಾ ಶಾಲೆಗಳಲ್ಲಿ ಪ್ರಸ್ತಾವನೆಯನ್ನು ಓದಲು ಅನಿವಾರ್ಯಗೊಳಿಸಿದೆ.
ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು.
ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ. 1/3
– ಮುಖ್ಯಮಂತ್ರಿ… pic.twitter.com/uRblWc1BGF— CM of Karnataka (@CMofKarnataka) September 15, 2023
ಸಿದ್ಧರಾಮಯ್ಯಾ ಇವರು ವಿದ್ಯಾರ್ಥಿಗಳಿಗೆ, ವಿರೋಧಿ ಶಕ್ತಿಗಳು ಅದರ ತತ್ವಗಳನ್ನು ನಷ್ಟಗೊಳಿಸುವ ಯಾವುದೇ ಪ್ರಯತ್ನವನ್ನು ಯಶಸ್ವಿಯಾಗಿಸಲು ಕೊಡಬೇಡಿ. ಪ್ರಜಾಪ್ರಭುತ್ವ ಉಳಿದರೆ, ನಾವು ಉಳಿಯುವೆವು. ಸಂವಿಧಾನ ಉಳಿದರೆ, ಪ್ರಜಾಪ್ರಭುತ್ವ ಉಳಿಯುವದು. ಆದ್ದರಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಇವುಗಳನ್ನು ರಕ್ಷಿಸುವದು ಇದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಸಂವಿಧಾನದ ಎಲ್ಲಕ್ಕಿಂತ ದೊಡ್ಡ ಗುರಿ ಇನ್ನೂವರೆಗೆ ಸಾಧ್ಯವಾಗಿರುವುದಿಲ್ಲ. ಎಲ್ಲಿಯ ತನಕ ನಾವು ಸಂವಿಧಾನದ ತತ್ವಗಳನ್ನು ತಿಳಿದುಕೊಳ್ಳಲು ಮತ್ತು ಅದರಂತೆ ಬದುಕುವುದರಲ್ಲಿ ಯಶಸ್ಸು ಹೊಂದುವುದಿಲ್ಲ, ಅಲ್ಲಿಯವರೆಗೆ ಈ ದೇಶದಲ್ಲಿ ಸಮಾನತೆಯನ್ನು ಆಧರಿಸಿದ ಸಮಾಜವನ್ನು ಅಭಿವೃದ್ಧಿ ಪಡಿಸುವುದು ತುಂಬಾ ಕಠಿಣವಾಗಬಹುದು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ