ಈ ಮೀಸಲಾತಿಯಲ್ಲಿ ಹಿಂದುಳಿದ ವರ್ಗದವರಿಗೂ ಮೀಸಲಾತಿ ನೀಡಲು ಒತ್ತಾಯ

ನವ ದೆಹಲಿ – ಲೋಕಸಭೆಯಲ್ಲಿ ಮಂಡಿಸಲಾದ ‘ನಾರಿ ಶಕ್ತಿ ವಂದನ’ ಮಸೂದೆ ಕುರಿತು ಸಪ್ಟೆಂಬರ್ ೨೦ ರಂದು ದಿನವಿಡೀ ಚರ್ಚೆ ನಡೆಯಿತು. ಈ ಮಸೂದೆಯ ಮೂಲಕ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯದ ವಿಧಾನಸಭೆಯಲ್ಲಿ ಶೇ. ೩೩ ರಷ್ಟು ಮೀಸಲಿಡಲಾಗುವುದು. ಈ ಮಸೂದೆಯ ಬಗ್ಗೆ ಚರ್ಚೆ ನಡೆಸುವಾಗ ಅನೇಕ ಪಕ್ಷಗಳು ಬೆಂಬಲಿಸಿದರು. ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಇವರು ಕೂಡ ಈ ಮಸೂದೆಯನ್ನು ಬೆಂಬಲಿಸುತ್ತಾ ಆದಷ್ಟು ಬೇಗನೆ ತರಲು ಆಗ್ರಹಿಸಿದರು. ಅವರ ಪತಿ ಮತ್ತು ಮಾಜಿ ಪ್ರಧಾನಿ ರಾಜೀವ ಗಾಂಧಿ ಇವರು ಮಸೂದೆಯನ್ನು ಮೊದಲ ಬಾರಿ ಮಂಡಿಸಿದ್ದರು ಎಂದು ಸೋನಿಯಾ ಗಾಂಧಿ ಈ ಸಮಯದಲ್ಲಿ ಹೇಳಿದರು. ರಾಜ್ಯಸಭೆಯಲ್ಲಿ ಕೂಡ ಈ ಮಸೂದೆ ಮಂಡಿಸಲಾಯಿತು. ಆ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇವರು ಓಬಿಸಿ ಪ್ರವರ್ಗದಲ್ಲಿನ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.
A historic day for India as the Lok Sabha passes the ‘Nari Shakti Vandan Adhiniyam’ – Women’s Reservation Bill today.
We couldn’t have a better start to the Amrit Kaal wherein women are empowered and energised as a political force. Gratitude to PM @narendramodi Ji for steering… pic.twitter.com/kuj0Vp3JAY
— Meenakashi Lekhi (@M_Lekhi) September 20, 2023
ಹಿಂದೂಬಹುಸಂಖ್ಯಾತ ಭಾರತದಲ್ಲಿ ‘ಹಿಂದೂ’ ಆಗಿರುವುದಕ್ಕೆ ಎದುರಾದ ಆಘಾತಗಳು !
ಪಾಸ್ಪೋರ್ಟ್ನಿಂದ ಪೌರತ್ವ ಸಾಬೀತಾಗುವುದಿಲ್ಲ! – ಕೇಂದ್ರ ಸರಕಾರ
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ