ಈ ಮೀಸಲಾತಿಯಲ್ಲಿ ಹಿಂದುಳಿದ ವರ್ಗದವರಿಗೂ ಮೀಸಲಾತಿ ನೀಡಲು ಒತ್ತಾಯ

ನವ ದೆಹಲಿ – ಲೋಕಸಭೆಯಲ್ಲಿ ಮಂಡಿಸಲಾದ ‘ನಾರಿ ಶಕ್ತಿ ವಂದನ’ ಮಸೂದೆ ಕುರಿತು ಸಪ್ಟೆಂಬರ್ ೨೦ ರಂದು ದಿನವಿಡೀ ಚರ್ಚೆ ನಡೆಯಿತು. ಈ ಮಸೂದೆಯ ಮೂಲಕ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯದ ವಿಧಾನಸಭೆಯಲ್ಲಿ ಶೇ. ೩೩ ರಷ್ಟು ಮೀಸಲಿಡಲಾಗುವುದು. ಈ ಮಸೂದೆಯ ಬಗ್ಗೆ ಚರ್ಚೆ ನಡೆಸುವಾಗ ಅನೇಕ ಪಕ್ಷಗಳು ಬೆಂಬಲಿಸಿದರು. ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಇವರು ಕೂಡ ಈ ಮಸೂದೆಯನ್ನು ಬೆಂಬಲಿಸುತ್ತಾ ಆದಷ್ಟು ಬೇಗನೆ ತರಲು ಆಗ್ರಹಿಸಿದರು. ಅವರ ಪತಿ ಮತ್ತು ಮಾಜಿ ಪ್ರಧಾನಿ ರಾಜೀವ ಗಾಂಧಿ ಇವರು ಮಸೂದೆಯನ್ನು ಮೊದಲ ಬಾರಿ ಮಂಡಿಸಿದ್ದರು ಎಂದು ಸೋನಿಯಾ ಗಾಂಧಿ ಈ ಸಮಯದಲ್ಲಿ ಹೇಳಿದರು. ರಾಜ್ಯಸಭೆಯಲ್ಲಿ ಕೂಡ ಈ ಮಸೂದೆ ಮಂಡಿಸಲಾಯಿತು. ಆ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇವರು ಓಬಿಸಿ ಪ್ರವರ್ಗದಲ್ಲಿನ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.
A historic day for India as the Lok Sabha passes the ‘Nari Shakti Vandan Adhiniyam’ – Women’s Reservation Bill today.
We couldn’t have a better start to the Amrit Kaal wherein women are empowered and energised as a political force. Gratitude to PM @narendramodi Ji for steering… pic.twitter.com/kuj0Vp3JAY
— Meenakashi Lekhi (@M_Lekhi) September 20, 2023
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”