ಈ ಮೀಸಲಾತಿಯಲ್ಲಿ ಹಿಂದುಳಿದ ವರ್ಗದವರಿಗೂ ಮೀಸಲಾತಿ ನೀಡಲು ಒತ್ತಾಯ

ನವ ದೆಹಲಿ – ಲೋಕಸಭೆಯಲ್ಲಿ ಮಂಡಿಸಲಾದ ‘ನಾರಿ ಶಕ್ತಿ ವಂದನ’ ಮಸೂದೆ ಕುರಿತು ಸಪ್ಟೆಂಬರ್ ೨೦ ರಂದು ದಿನವಿಡೀ ಚರ್ಚೆ ನಡೆಯಿತು. ಈ ಮಸೂದೆಯ ಮೂಲಕ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯದ ವಿಧಾನಸಭೆಯಲ್ಲಿ ಶೇ. ೩೩ ರಷ್ಟು ಮೀಸಲಿಡಲಾಗುವುದು. ಈ ಮಸೂದೆಯ ಬಗ್ಗೆ ಚರ್ಚೆ ನಡೆಸುವಾಗ ಅನೇಕ ಪಕ್ಷಗಳು ಬೆಂಬಲಿಸಿದರು. ಕಾಂಗ್ರೆಸ್ ನ ನಾಯಕಿ ಸೋನಿಯಾ ಗಾಂಧಿ ಇವರು ಕೂಡ ಈ ಮಸೂದೆಯನ್ನು ಬೆಂಬಲಿಸುತ್ತಾ ಆದಷ್ಟು ಬೇಗನೆ ತರಲು ಆಗ್ರಹಿಸಿದರು. ಅವರ ಪತಿ ಮತ್ತು ಮಾಜಿ ಪ್ರಧಾನಿ ರಾಜೀವ ಗಾಂಧಿ ಇವರು ಮಸೂದೆಯನ್ನು ಮೊದಲ ಬಾರಿ ಮಂಡಿಸಿದ್ದರು ಎಂದು ಸೋನಿಯಾ ಗಾಂಧಿ ಈ ಸಮಯದಲ್ಲಿ ಹೇಳಿದರು. ರಾಜ್ಯಸಭೆಯಲ್ಲಿ ಕೂಡ ಈ ಮಸೂದೆ ಮಂಡಿಸಲಾಯಿತು. ಆ ಸಮಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇವರು ಓಬಿಸಿ ಪ್ರವರ್ಗದಲ್ಲಿನ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು.
A historic day for India as the Lok Sabha passes the ‘Nari Shakti Vandan Adhiniyam’ – Women’s Reservation Bill today.
We couldn’t have a better start to the Amrit Kaal wherein women are empowered and energised as a political force. Gratitude to PM @narendramodi Ji for steering… pic.twitter.com/kuj0Vp3JAY
— Meenakashi Lekhi (@M_Lekhi) September 20, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ