ಶಿಕ್ಷಕಿಯ ಮೇಲೆ ಕ್ರಮಕೈಗೊಳ್ಳುತ್ತಾ ಅಮಾನತು

ಬೆಂಗಳೂರು – ಕೆ.ಜಿ.ಎಫ್. ತಾಲೂಕಿನಲ್ಲಿನ ಅಲ್ಲಿಕಲ್ಲಿ ಗ್ರಾಮದಲ್ಲಿನ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯು ತರಗತಿಯಲ್ಲಿ ಶ್ರೀ ಗಣೇಶನ ಪೂಜೆ ಮಾಡಿದ್ದರಿಂದ ಮುಖ್ಯ ಶಿಕ್ಷಕಿ ಹೇಮಲತಾ ಇವರು ವಿದ್ಯಾರ್ಥಿನಿಯ ಕೈಯನ್ನೇ ಮುರಿದು ಹಾಕಿದ್ದಾರೆ. ಈ ಕುರಿತು ಆಕೆಯ ಪೋಷಕರು ಶಾಲೆಗೆ ಬಂದು ಪ್ರಶ್ನಿಸಿದ್ದಾರೆ. ಇದರ ನಂತರ ಆ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಇದರ ಜೊತೆಗೆ ಆ ವಿದ್ಯಾರ್ಥಿನಿಗೆ ಚಿಕಿತ್ಸೆಯ ವೆಚ್ಚ ಕೂಡ ನೀಡಲು ಶಿಕ್ಷಕಿಗೆ ಆದೇಶಿಸಲಾಗಿದೆ.
Karnataka: Headmistress breaks hand of 7th-grade student for worshipping Lord Ganesh idol, suspendedhttps://t.co/EpUG0XSa7d
— OpIndia.com (@OpIndia_com) September 21, 2023
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು