ಭಾರತ-ಕೆನಡಾ ವಿವಾದದಲ್ಲಿ ಬಾಂಗ್ಲಾದೇಶದಿಂದ ಭಾರತಕ್ಕೆ ಬೆಂಬಲ

ನಮಗೆ ಭಾರತದ ಬಗ್ಗೆ ಹೆಮ್ಮೆ ಇದ್ದೂ. ಅದು ಎಂದಿಗೂ ಕೆಟ್ಟ ಕೆಲಸ ಮಾಡುವುದಿಲ್ಲ !

ಢಾಕಾ (ಬಾಂಗ್ಲಾದೇಶ) – ನನಗೆ ಇದರ ಬಗ್ಗೆ ಹೆಚ್ಚು ತಿಳಿಯುವುದಿಲ್ಲ ಆದ್ದರಿಂದ, ನಾನು ಇದರ ಬಗ್ಗೆ ಹೆಚ್ಚು ಹೇಳಲಾರೆ; ಆದರೆ ನಾವು ಭಾರತದ ಬಗ್ಗೆ ಹೆಮ್ಮೆಪಡುತ್ತೇವೆ. ಅದು ಎಂದಿಗೂ ಕೊಲೆಯಂತಹ ಕೃತ್ಯ ಮಾಡುವುದಿಲ್ಲ. ಮೌಲ್ಯಗಳು ಮತ್ತು ತತ್ವಗಳ ಆಧಾರದ ಮೇಲೆ ನಾವು ಭಾರತದೊಂದಿಗೆ ಬಲವಾದ ಸಂಬಂಧವನ್ನು ಹೊಂದಿದ್ದೇವೆ. ಇದೊಂದು ದುಃಖದ ಪ್ರಕರಣವಾಗಿದ್ದು, ಇದು ಸೌಹಾರ್ದಯುತವಾಗಿ ಕೊನೆಗೊಳ್ಳಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ ಮೊಮೆನ್ ಇವು ಭಾರತ ಮತ್ತು ಕೆನಡಾ ನಡುವಿನ ವಿವಾದದ ಬಗ್ಗೆ ವ್ಯಕ್ತಪಡಿಸಿ ಭಾರತಕ್ಕೆ ಬೆಂಬಲ ನೀಡಿದ್ದಾರೆ.