
ವಾರಾಣಸಿ (ಉತ್ತರಪ್ರದೇಶ) – ಇಲ್ಲಿಯ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿಯ ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಯುವ ಸಮೀಕ್ಷೆ, ವೈಜ್ಞಾನಿಕ ಸಮೀಕ್ಷೆ ನಿಲ್ಲಿಸಲು ಅಂಜುಮನ್ ಇಂತಜಾಮಿಯಾ ಮಸೀದಿ ಸಮಿತಿಯಿಂದ ಸಲ್ಲಿಸಿರುವ ಅರ್ಜಿ ನ್ಯಾಯಾಲಯ ತಿರಸ್ಕರಿಸಿದೆ. ‘ಈ ಸಮೀಕ್ಷೆ ಅಲಹಾಬಾದ್ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ನಡೆಯುತ್ತಿದೆ. ಆದ್ದರಿಂದ ಈ ನ್ಯಾಯಾಲಯಕ್ಕೆ ಈ ಪ್ರಕರಣದ ಬಗ್ಗೆ ಯಾವುದೇ ವಿಚಾರಣೆ ನಡೆಸುವ ಅಧಿಕಾರವಿಲ್ಲ; ಎಂದು ನ್ಯಾಯಾಲಯ ಈ ಸಮಯದಲ್ಲಿ ಸ್ಪಷ್ಟಪಡಿಸಿದೆ. ಸಮೀಕ್ಷೆ ಮಾಡುವಾಗ ನಿಯಮಗಳ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಪ್ರಕರಣದ ಮುಂದಿನ ವಿಚಾರಣೆ ಅಕ್ಟೋಬರ್ ೫ ಕ್ಕೆ ನಡೆಯುವುದು.
ज्ञानवापी मस्जिद विवाद में मुस्लिम पक्ष को कोर्ट से लगा बड़ा झटका, खारिज की मुस्लिम पक्ष की अर्जी #Gyanvapi | @pankajjha_ https://t.co/I8o6fT9bn9
— TV9 Bharatvarsh (@TV9Bharatvarsh) September 28, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.