
ವಾರಾಣಸಿ (ಉತ್ತರಪ್ರದೇಶ) – ಇಲ್ಲಿಯ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿಯ ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಯುವ ಸಮೀಕ್ಷೆ, ವೈಜ್ಞಾನಿಕ ಸಮೀಕ್ಷೆ ನಿಲ್ಲಿಸಲು ಅಂಜುಮನ್ ಇಂತಜಾಮಿಯಾ ಮಸೀದಿ ಸಮಿತಿಯಿಂದ ಸಲ್ಲಿಸಿರುವ ಅರ್ಜಿ ನ್ಯಾಯಾಲಯ ತಿರಸ್ಕರಿಸಿದೆ. ‘ಈ ಸಮೀಕ್ಷೆ ಅಲಹಾಬಾದ್ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ನಡೆಯುತ್ತಿದೆ. ಆದ್ದರಿಂದ ಈ ನ್ಯಾಯಾಲಯಕ್ಕೆ ಈ ಪ್ರಕರಣದ ಬಗ್ಗೆ ಯಾವುದೇ ವಿಚಾರಣೆ ನಡೆಸುವ ಅಧಿಕಾರವಿಲ್ಲ; ಎಂದು ನ್ಯಾಯಾಲಯ ಈ ಸಮಯದಲ್ಲಿ ಸ್ಪಷ್ಟಪಡಿಸಿದೆ. ಸಮೀಕ್ಷೆ ಮಾಡುವಾಗ ನಿಯಮಗಳ ಉಲ್ಲಂಘನೆ ಮಾಡಲಾಗುತ್ತಿದೆ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಪ್ರಕರಣದ ಮುಂದಿನ ವಿಚಾರಣೆ ಅಕ್ಟೋಬರ್ ೫ ಕ್ಕೆ ನಡೆಯುವುದು.
ज्ञानवापी मस्जिद विवाद में मुस्लिम पक्ष को कोर्ट से लगा बड़ा झटका, खारिज की मुस्लिम पक्ष की अर्जी #Gyanvapi | @pankajjha_ https://t.co/I8o6fT9bn9
— TV9 Bharatvarsh (@TV9Bharatvarsh) September 28, 2023
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !