
ಚೆನ್ನೈ (ತಮಿಳುನಾಡು) – ಶ್ರೀಗಂಧದ ಕಳ್ಳಸಾಗಣೆದಾರರ ವಿರುದ್ಧ ಕ್ರಮ ನಡೆಸುವ ಹೆಸರಿನಲ್ಲಿ ಒಂದು ವಸಾಹತುವಿನ ಮೇಲೆ ನಡೆದ ದಾಳಿಯ ಸಮಯದಲ್ಲಿ ಜನರ ಮೇಲೆ ಬಲಾತ್ಕಾರ ನಡೆಸಿರುವ ಮತ್ತು 18 ಮಹಿಳೆಯರ ಮೇಲೆ ಬಲಾತ್ಕಾರ ನಡೆಸಿರುವ ಅಪರಾಧಕ್ಕಾಗಿ ಮದ್ರಾಸ್ ಉಚ್ಚನ್ಯಾಯಾಲಯವು 215 ಸರಕಾರಿ ಅಧಿಕಾರಿಗಳಿಗೆ ಶಿಕ್ಷೆಯನ್ನು ವಿಧಿಸಿದೆ. 31 ವರ್ಷಗಳ ಹಿಂದೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ವಾಚಥಿಯಲ್ಲಿ ಈ ಘಟನೆ ನಡೆದಿತ್ತು. ಅತ್ಯಾಚಾರಕ್ಕೊಳಗಾದ ಮಹಿಳೆಯರಲ್ಲಿ ಒಬ್ಬಳು ಗರ್ಭಿಣಿಯಾಗಿದ್ದಳು, ಹಾಗೂ ಇನ್ನೊಬ್ಬಳು 13 ವರ್ಷ ವಯಸ್ಸಿನವಳಾಗಿದ್ದಳು.
*31 साल पुराने रेप केस में 215 सरकारी कर्मचारी दोषी:* तमिलनाडु के वचथी गांव में पुलिस, फॉरेस्ट और रेवेन्यू अफसरों ने किया था दुष्कर्म https://t.co/mKi3YjLooP
— Surendra Singh aap (@SurendraTh12033) September 30, 2023
ಈ ಬಲಾತ್ಕಾರದ ಪ್ರಕರಣದಲ್ಲಿ 17 ಜನ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಈ ಪ್ರಕರಣ ನಡೆಯುತ್ತಿರುವಾಗಲೇ 50ಕ್ಕೂ ಹೆಚ್ಚು ಆರೋಪಿಗಳು ಸಾವನ್ನಪ್ಪಿದ್ದಾರೆ. ಇನ್ನುಳಿದ ಆರೋಪಿಗಳಿಗೆ 2011 ರಲ್ಲಿ, ಸೆಷನ್ಸ್ ನ್ಯಾಯಾಲಯವು 1 ರಿಂದ 10 ವರ್ಷಗಳವರೆಗೆ ಶಿಕ್ಷೆಯನ್ನು ವಿಧಿಸಿತ್ತು. ಇವರೆಲ್ಲರ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
18 वनवासी महिलाओं से रेप, 32 साल तक केस-कचहरी… अब 215 सरकारी अधिकारी-कर्मचारियों को जेल की सजा#VachathiCase #MadrasHighCourt https://t.co/jnEkeV9Vqp
— ऑपइंडिया (@OpIndia_in) September 29, 2023
ಸಂಪಾದಕೀಯ ನಿಲುವುಈ ರೀತಿ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವುದು ಆವಶ್ಯಕವಿದೆ ! |
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein