ಶಿಕ್ಷಣ ಅಧಿಕಾರಿಗಳಿಂದ ವಿಚಾರಣೆಗೆ ಆದೇಶ !

ನಾಸಿಕ – ಜಿಲ್ಲೆಯ ದಿಂಡೋರಿ ತಾಲೂಕಿನ ವಲಖೇಡ ಗ್ರಾಮದಲ್ಲಿ ಒಂದು ಗಣೇಶೋತ್ಸವ ಮಂಡಳಿಯು ಜಿಲ್ಲಾ ಪರಿಷತ್ತಿನ ಶಾಲಾ ಆವರಣದಲ್ಲಿ ಲಾವಣಿ ನರ್ತಕಿ ಗೌತಮಿ ಪಾಟೀಲ್ ಇವಳ ಅಶ್ಲೀಲ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಬಹಳ ಜನದಟ್ಟಣೆಯಿಂದ ಕೂಡಿತ್ತು. ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಸಮೂಹವು ಶಿಕ್ಷಣಾಧಿಕಾರಿಯು ತನಿಖೆಗೆ ಆದೇಶಿಸಿದ್ದಾರೆ.
ಶಿಕ್ಷಣ ಸಚಿವ ದೀಪಕ್ ಕೇಸರಕರ ಮಾತನಾಡಿ, ಜಿಲ್ಲಾ ಪರಿಷತ್ತಿನ ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರ ಇಲ್ಲಿ ನಡೆಸಬಹುದು; ಆದರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹೇಗಿರಬೇಕು ಎನ್ನುವುದರ ಅರಿವು ಹೊಂದಿರುವುದು ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮವೇನಾದರೂ ನಡೆದಿದ್ದರೆ ಆಘಾತಕಾರಿ ವಿಷಯವಾಗಿದೆ. ಸ್ಥಳೀಯ ಸಮೂಹ ಶಿಕ್ಷಣ ಅಧಿಕಾರಿಗಳು ವಿಚಾರಣೆ ಪ್ರಾರಂಭಿಸಿದ್ದಾರೆ. ವಿಚಾರಣೆಯ ವರದಿಯನ್ನು ಸಂಬಂಧಿಸಿರುವ ಮೇಲಾಧಿಕಾರಿಗಳಿಗೆ ಕಳುಹಿಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ