
ನವ ದೆಹಲಿ – ಇಲ್ಲಿಯ ಜವಾಹರ ಲಾಲ ನೆಹರು ವಿಶ್ವವಿದ್ಯಾಲಯದಲ್ಲಿ (ಜೆ.ಎನ್.ಯು.) ಕೇಸರಿಧ್ವಜ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ವಿರುದ್ಧ ‘ಭಗವಾ ಜಲೇಗಾ’, ‘ಮೋದಿ ತೇರಿ ಕಬ್ರ ಖುದೆಗಿ’ (ಮೋದಿ ನಿನ್ನ ಸಮಾಧಿ ಆಗಯಲಾಗುವುದು) ಎಂದು ಘೋಷಣೆ ಬರೆದಿರುವುದು ಬೆಳಕಿಗೆ ಬಂದಿದೆ. ‘ಈ ಘೋಷಣೆಗಳು ಯಾರು ಬರೆದರು ? ಇದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ನಂತರ ಸರಕಾರದಿಂದ ಅವುಗಳನ್ನು ಒರೆಸಲಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ಈ ಸಂದರ್ಭದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.
JNU की दीवारों पर – भगवा जलेगा, फ्री कश्मीर, तेरी कब्र खुदेगी, अल्लाह हूँ अकबर के नारे लिखे गए है। pic.twitter.com/RkH2Mxk0Q4
— Sudarshan News Delhi (@SudarshanNewsDL) October 1, 2023
ಸಂಪಾದಕೀಯ ನಿಲುವುಜೆ.ಎನ್.ಯು. ವಿಶ್ವವಿದ್ಯಾಲಯದಲ್ಲಿ ಹಿಂದೂದ್ವೇಷಿ ವಿದ್ಯಾರ್ಥಿಗಳನ್ನು ಹುಡುಕಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಈ ವಿಶ್ವವಿದ್ಯಾಲಯದ ಶುದ್ದಿ ಮಾಡಬೇಕೆಂದು ಪ್ರತಿಯೊಂದು ಧರ್ಮಪ್ರೇಮಿ ಮತ್ತು ರಾಷ್ಟ್ರ ಪ್ರೇಮಿಗಳಿಗೆ ಅನಿಸಿರುವುದರಿಂದ ಕೇಂದ್ರ ಸರಕಾರ ಇದಕ್ಕಾಗಿ ಹೆಜ್ಜೆ ಇಡಬೇಕು ! |
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished