
‘ಸನಾತನ ಪ್ರಭಾತ’ದಲ್ಲಿ ಶೇ. 30 ರಷ್ಟು ಲೇಖನಗಳು ಸಾಧನೆಗೆ ಸಂಬಂಧಪಟ್ಟಿದ್ದರಿಂದ ಓದುಗರಿಗೆ ಅಧ್ಯಾತ್ಮದ ಪರಿಚಯವಾಗುತ್ತದೆ ಮತ್ತು ಕೆಲವರು ಸಾಧನೆ ಮಾಡಲು ಆರಂಭಿಸಿ ಜೀವನವನ್ನು ಸಾರ್ಥಕ ಮಾಡಿಕೊಳ್ಳುತ್ತಾರೆ. ತದ್ವಿರುದ್ಧ ಹೆಚ್ಚಿನ ಎಲ್ಲಾ ನಿಯತಕಾಲಿಕೆಗಳಲ್ಲಿ ಶೇ.1 ರಷ್ಟು ಲೇಖನವೂ ಸಾಧನೆಗೆ ಸಂಬಂಧಪಟ್ಟಿದ್ದು ಇಲ್ಲದ ಕಾರಣ ಓದುಗರಿಗೆ ಅದರ ನಿಜವಾದ ಅರ್ಥದಲ್ಲಿ ಲಾಭವಾಗುವುದಿಲ್ಲ’
ಸೃಷ್ಟಿನಿರ್ಮಾಣಕರ್ತ ಮಹರ್ಷಿ ಕಶ್ಯಪ !
ಸದ್ಗುರುಗಳ ಮಹತ್ವ !
ಸಪ್ತರ್ಷಿಗಳ ನಕ್ಷತ್ರಪುಂಜ !
ಕಠಿಣ ತಪಸ್ವಿ ಬ್ರಹ್ಮರ್ಷಿ ವಿಶ್ವಾಮಿತ್ರ !
ವಿಮಾನಶಾಸ್ತ್ರದ ಪಿತಾಮಹ ಮಹರ್ಷಿ ಭರದ್ವಾಜ !
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !