
ಬೆಂಗಳೂರು – ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ “ಬಾಲಾಜಿ ಕ್ರಾಕರ್ಸ್” ಈ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7 ರಂದು ಸಂಜೆ ಸುಮಾರು 4.30 ರ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಅಂಗಡಿಯ ಮಾಲೀಕ ಹಾಗೂ ಆತನ ಪುತ್ರನ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿದೆ. ಈ ಅಂಗಡಿಯಲ್ಲಿ ದಸರಾ ಮತ್ತು ದೀಪಾವಳಿಗಾಗಿ ಪಟಾಕಿಯನ್ನು ಸಂಗ್ರಹಿಸಲಾಗುತ್ತಿತ್ತು. ವಾಹನದಿಂದ ಪೆಟ್ಟಿಗೆಯನ್ನು ಇಳಿಸುವಾಗ ಬೆಂಕಿ ಹತ್ತಿಕೊಂಡಿತು. ಸ್ವಲ್ಪ ಸಮಯದಲ್ಲಿಯೇ ಅಂಗಡಿ ಮತ್ತು ಗೋದಾಮು ಬೆಂಕಿಗೆ ಆಹುತಿಯಾಯಿತು. ಬೆಂಕಿ ಹತ್ತಿಕೊಂಡಾಗ 35 ಜನರು ಕೆಲಸ ಮಾಡುತ್ತಿದ್ದರು.
ಬೆಂಗಳೂರಿನ ಆನೇಕಲ್ ಸಮೀಪದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನ ದುರ್ಮರಣಕ್ಕೆ ತುತ್ತಾದ ಸಂಗತಿ ತಿಳಿದು ಅತೀವ ದುಃಖವಾಯಿತು.
ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತಾಗಲಿ.
ಸಂತ್ರಸ್ತರ ಕುಟುಂಬಗಳಿಗೆ ರೂ. 5 ಲಕ್ಷ ಪರಿಹಾರವನ್ನು… pic.twitter.com/dyFWHL0GCy— M B Patil (@MBPatil) October 8, 2023
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !