
ಬೆಂಗಳೂರು – ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ “ಬಾಲಾಜಿ ಕ್ರಾಕರ್ಸ್” ಈ ಪಟಾಕಿ ಅಂಗಡಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7 ರಂದು ಸಂಜೆ ಸುಮಾರು 4.30 ರ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಅಂಗಡಿಯ ಮಾಲೀಕ ಹಾಗೂ ಆತನ ಪುತ್ರನ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿದೆ. ಈ ಅಂಗಡಿಯಲ್ಲಿ ದಸರಾ ಮತ್ತು ದೀಪಾವಳಿಗಾಗಿ ಪಟಾಕಿಯನ್ನು ಸಂಗ್ರಹಿಸಲಾಗುತ್ತಿತ್ತು. ವಾಹನದಿಂದ ಪೆಟ್ಟಿಗೆಯನ್ನು ಇಳಿಸುವಾಗ ಬೆಂಕಿ ಹತ್ತಿಕೊಂಡಿತು. ಸ್ವಲ್ಪ ಸಮಯದಲ್ಲಿಯೇ ಅಂಗಡಿ ಮತ್ತು ಗೋದಾಮು ಬೆಂಕಿಗೆ ಆಹುತಿಯಾಯಿತು. ಬೆಂಕಿ ಹತ್ತಿಕೊಂಡಾಗ 35 ಜನರು ಕೆಲಸ ಮಾಡುತ್ತಿದ್ದರು.
ಬೆಂಗಳೂರಿನ ಆನೇಕಲ್ ಸಮೀಪದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನ ದುರ್ಮರಣಕ್ಕೆ ತುತ್ತಾದ ಸಂಗತಿ ತಿಳಿದು ಅತೀವ ದುಃಖವಾಯಿತು.
ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳುವಂತಾಗಲಿ.
ಸಂತ್ರಸ್ತರ ಕುಟುಂಬಗಳಿಗೆ ರೂ. 5 ಲಕ್ಷ ಪರಿಹಾರವನ್ನು… pic.twitter.com/dyFWHL0GCy— M B Patil (@MBPatil) October 8, 2023
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ