ಹೊಸ ವರ್ಷಕ್ಕೆ ಸಂಕಲ್ಪ ಮಾತ್ರವಲ್ಲ, ಕೃತಿಯೂ ಬೇಕು !
ಯುಗಾದಿಯು ಅನೇಕ ಸಂಕಲ್ಪಗಳನ್ನು ಮಾಡುವ ದಿನವಾಗಿದೆ. ಪ್ರಾಚೀನ ಧಾರ್ಮಿಕ ಸಂಪ್ರದಾಯದ ಪ್ರಕಾರ, ಬ್ರಹ್ಮದೇವರು ಇದೇ ತಿಥಿಯಂದು ಸೃಷ್ಟಿಯನ್ನು ರಚಿಸಿದ್ದರು. ಆದ್ದರಿಂದ ಈ ತಿಥಿಯನ್ನು ‘ಯುಗಾದಿ’ ಎಂದು ಕರೆಯುತ್ತಾರೆ.
ಯುಗಾದಿಯು ಅನೇಕ ಸಂಕಲ್ಪಗಳನ್ನು ಮಾಡುವ ದಿನವಾಗಿದೆ. ಪ್ರಾಚೀನ ಧಾರ್ಮಿಕ ಸಂಪ್ರದಾಯದ ಪ್ರಕಾರ, ಬ್ರಹ್ಮದೇವರು ಇದೇ ತಿಥಿಯಂದು ಸೃಷ್ಟಿಯನ್ನು ರಚಿಸಿದ್ದರು. ಆದ್ದರಿಂದ ಈ ತಿಥಿಯನ್ನು ‘ಯುಗಾದಿ’ ಎಂದು ಕರೆಯುತ್ತಾರೆ.
ಸರಕಾರದಿಂದ ಮತ್ತು ಇತರ ಕೆಲವು ಸಂಸ್ಥೆಗಳಿಂದ ಅಗ್ನಿಶಾಮಕ ಮತ್ತು ತುರ್ತುಚಿಕಿತ್ಸಾ ತರಬೇತಿಯನ್ನು ನೀಡಲಾಗುತ್ತದೆ. ಇದರಲ್ಲಿನ ಕೆಲವು ತಂತ್ರಗಳನ್ನು ಕಲಿತರೆ ಮನೆಯಲ್ಲಿ ಅಥವಾ ಸುತ್ತಮುತ್ತ ಎಲ್ಲಿಯಾದರೂ ಬೆಂಕಿ ತಗಲಿದರೆ ಅದನ್ನು ನಿಯಂತ್ರಿಸಲು ಬಳಸಬಹುದು
ಜುಲೈ ೨೦೨೫ ರಲ್ಲಿ ರವಿ ಮತ್ತು ಗುರು ಇವರ ಯೋಗವಿರುತ್ತದೆ. ಇದು ಸಕಾರಾತ್ಮಕತೆಯನ್ನು ಹೆಚ್ಚಿಸುವ ಯೋಗವಾಗಿರುತ್ತದೆ. ಧಾರ್ಮಿಕ ಕ್ಷೇತ್ರಗಳು, ಮಂದಿರಗಳು ಮತ್ತು ಆಧ್ಯಾತ್ಮಿಕ ಸಂಸ್ಥೆ ಇತ್ಯಾದಿಗಳಿಗೆ ಲಾಭವಾಗುವುದು.
ಸ್ನಾನದಿಂದ ರಜ-ತಮ ಗುಣಗಳು ಒಂದು ಲಕ್ಷಾಂಶದಷ್ಟು ಕಡಿಮೆಯಾಗಿ ಅಷ್ಟೇ ಪ್ರಮಾಣದಲ್ಲಿ ಸತ್ತ್ವಗುಣವು ಹೆಚ್ಚಾಗುತ್ತದೆ; ಇದರ ಪರಿಣಾಮವು ನಿತ್ಯದ ಸ್ನಾನದಿಂದ ಮೂರು ಗಂಟೆ ಉಳಿದರೆ ಅಭ್ಯಂಗಸ್ನಾನದ ಪ್ರಭಾವವು ೪ ರಿಂದ ೫ ಗಂಟೆ ಉಳಿಯುತ್ತದೆ.
ಚೈತ್ರ ಮಾಸದ ಚೈತ್ರ ಶುಕ್ಲ ಪಾಡ್ಯದಂದು ಪ್ರಜಾಪತಿ ಸಂಯುಕ್ತ ಲಹರಿಗಳು ಮತ್ತು ಪ್ರಜಾಪತಿ ಲಹರಿಗಳು ಅತ್ಯಧಿಕ ಪ್ರಮಾಣದಲ್ಲಿ ಭೂಮಿಗೆ ಬರುತ್ತವೆ. ಈ ದಿನ ಸತ್ತ್ವಗುಣವು ಅತ್ಯಧಿಕ ಪ್ರಮಾಣದಲ್ಲಿ ಭೂಮಿಗೆ ಬರುವುದರಿಂದ ಚೈತ್ರ ಶುಕ್ಲ ಪಾಡ್ಯವು ಆಧ್ಯಾತ್ಮಿಕ ದೃಷ್ಟಿಯಿಂದ ಹೊಸ ವರ್ಷಾರಂಭಕ್ಕೆ ಯೋಗ್ಯವಾಗಿದೆ.
ಸಾಂಪ್ರದಾಯಿಕ ಸಾತ್ತ್ವಿಕ ಹಿಂದೂ ಉಡುಪು, ಆಭರಣ ಮತ್ತು ಕೇಶರಚನೆಗಳಿಂದ ವ್ಯಷ್ಟಿ ಮತ್ತು ಸಮಷ್ಟಿ ಸ್ತರದಲ್ಲಿ ಶೇಕಡ ೧೦೦ ರಷ್ಟು ಆಧ್ಯಾತ್ಮಿಕ ಲಾಭವಾಗುತ್ತದೆ.
ಭಾಷಾಶುದ್ಧಿಯ ವ್ರತವನ್ನು ಅಂಗೀಕರಿಸುವುದು ಎಂದರೆ ಪ್ರತಿ ಜೀವವು ಯೋಗ್ಯ ಅಂದರೆ ಶುದ್ಧ ಭಾಷೆ ಉಚ್ಚರಿಸುವುದಾಗಿದೆ. ಅದರೊಂದಿಗೆ ಭಾಷೆಯಲ್ಲಿರುವ ದೇವರೂಪಿ ಚೈತನ್ಯವನ್ನು ಸ್ವತಃ ಗ್ರಹಿಸಲು ಪ್ರಯತ್ನಿಸಿದರೆ ವಾಯುಮಂಡಲ ಹಾಗೂ ಸಮಾಜ ಶುದ್ಧಗೊಳ್ಳುತ್ತದೆ.
ಮಹಾಭಾರತದ ಖಿಲಪರ್ವದಲ್ಲಿ ಕೃಷ್ಣನು ಇಂದ್ರನ ಕ್ರೋಧವನ್ನು ಪರಿಗಣಿಸದೇ ವಾರ್ಷಿಕ ಶಕ್ರೋತ್ಸವ (ಇಂದ್ರೋತ್ಸವ)ವನ್ನು ಸ್ಥಗಿತಗೊಳಿಸುವಂತೆ ಉಪದೇಶಿಸುತ್ತಾನೆ. ಮಹಾಭಾರತದ ಆದಿಪರ್ವದಲ್ಲಿ ಈ ಉತ್ಸವವನ್ನು ವರ್ಷದ ಪಾಡ್ಯದಂದು ಆಚರಿಸುವಂತೆ ತಿಳಿಸಲಾಗಿದೆ.