ಆಪತ್ಕಾಲದ ಸ್ಥಿತಿಯಲ್ಲಿ ‘ನಾಗರಪಂಚಮಿ ಪೂಜೆಯನ್ನು ಹೇಗೆ ಮಾಡಬೇಕು ?
‘ನಮ್ಮ ಕುಟುಂಬವು ಸದಾಸರ್ವಕಾಲ ನಾಗ ಭಯದಿಂದ ಮುಕ್ತವಾಗಬೇಕು, ಹಾಗೆಯೇ ನಾಗ ದೇವತೆಯ ಕೃಪಾಶೀರ್ವಾದವು ಪ್ರಾಪ್ತವಾಗಬೇಕು’, ಎಂದು ಪ್ರತಿವರ್ಷ ಶ್ರಾವಣ ಶುಕ್ಲ ಪಕ್ಷ ಪಂಚಮಿ ಅಂದರೆ ನಾಗರ ಪಂಚಮಿಯಂದು ನಾಗಪೂಜೆಯನ್ನು ಮಾಡಲಾಗುತ್ತದೆ.
‘ನಮ್ಮ ಕುಟುಂಬವು ಸದಾಸರ್ವಕಾಲ ನಾಗ ಭಯದಿಂದ ಮುಕ್ತವಾಗಬೇಕು, ಹಾಗೆಯೇ ನಾಗ ದೇವತೆಯ ಕೃಪಾಶೀರ್ವಾದವು ಪ್ರಾಪ್ತವಾಗಬೇಕು’, ಎಂದು ಪ್ರತಿವರ್ಷ ಶ್ರಾವಣ ಶುಕ್ಲ ಪಕ್ಷ ಪಂಚಮಿ ಅಂದರೆ ನಾಗರ ಪಂಚಮಿಯಂದು ನಾಗಪೂಜೆಯನ್ನು ಮಾಡಲಾಗುತ್ತದೆ.
ಮನುಷ್ಯನ ಒಂದು ವರ್ಷವು ದೇವರ ಒಂದು ಅಹೋರಾತ್ರಿಯಾಗಿರುತ್ತದೆ. ಒಂದು ಮಾಧ್ಯಮದಿಂದ ಇನ್ನೊಂದು ಮಾಧ್ಯಮಕ್ಕೆ ಹೋದಂತೆ ಕಾಲದ ಪರಿಮಾಣವು ಬದಲಾಗುತ್ತದೆ. ಇದು ಅಂತರಿಕ್ಷ ಯಾತ್ರಿಗಳು ಚಂದ್ರನ ಮೇಲೆ ಹೋಗಿ ಬಂದ ನಂತರ ಅವರಿಗೆ ಬಂದ ಅನುಭವದಿಂದ ಸಿದ್ಧವಾಗಿದೆ.
‘ಶ್ರಾವಣ ಮಾಸದಲ್ಲಿ ಅನೇಕ ಸ್ತ್ರೀಯರು ‘ಮಂಗಳಗೌರಿ’ ವ್ರತವನ್ನು ಪಾಲಿಸುತ್ತಾರೆ. ನವವಧುಗಳು ಈ ವ್ರತವನ್ನು ‘ಸೌಭಾಗ್ಯಪ್ರಾಪ್ತಿ ಮತ್ತು ಪತಿಗೆ ದೀರ್ಘಾಯುಷ್ಯ ಲಭಿಸಲು ಮತ್ತು ಪುತ್ರಪ್ರಾಪ್ತಿಗಾಗಿ’, ಆಚರಿಸುತ್ತಾರೆ.
ಪ್ರಸ್ತುತ ಮಹಾಮಾರಿಯಿಂದ ಅನ್ವಯವಾಗಿರುವ ನಿಯಮಗಳಿಂದಾಗಿ ಮಹಿಳೆಯರು ವಟವೃಕ್ಷದ ಹತ್ತಿರ ಒಟ್ಟಿಗೆ ಸೇರಿ ವಟವೃಕ್ಷವನ್ನು ಪೂಜಿಸಲು ಸಾಧ್ಯವಿಲ್ಲ. ಆದ್ದರಿಂದ ಕೆಲವರು ವಟವೃಕ್ಷದ ಟೊಂಗೆಯನ್ನು ಮನೆಗೆ ತಂದು ಪೂಜಿಸುತ್ತಾರೆ; ಅದು ಸಹ ಸಂಪೂರ್ಣವಾಗಿ ಯೋಗ್ಯವಲ್ಲ.
ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು. ಇಲ್ಲಿ ಮಹತ್ವವಾದ ಅಂಶವೇನೆಂದರೆ, ಹಿಂದೂ ಧರ್ಮವು ಆಪತ್ಕಾಲಕ್ಕಾಗಿ ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ.
ಒಂದು ತಟ್ಟೆಯಲ್ಲಿ ಶ್ರೀವಿಷ್ಣು, ಬ್ರಹ್ಮ ಅಥವಾ ದತ್ತನ ಆವಾಹನೆಯನ್ನು ಮಾಡಬೇಕು. ಆಮೇಲೆ ದೇವತೆಗಳು ಸೂಕ್ಷ್ಮದಲ್ಲಿ ಆ ತಟ್ಟೆಯಲ್ಲಿ ಬಂದಿದ್ದಾರೆಂದು ಭಾವವನ್ನಿಟ್ಟು ಕೈಯಲ್ಲಿ ಎಳ್ಳನ್ನು ತೆಗೆದುಕೊಂಡು ಅವರ ಚರಣಗಳ ಮೇಲೆ ಅರ್ಪಿಸಬೇಕು. ಇನ್ನೊಂದು ತಟ್ಟೆಯನ್ನು ತೆಗೆದುಕೊಂಡು ನಮ್ಮ ಪೂರ್ವಜರ ಆವಾಹನೆಯನ್ನು ಮಾಡಬೇಕು.
ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ದಶರಥನು ರಾಮನಿಗೆ ಪ್ರಥಮಬಾರಿ ನೋಡಿದಾಗ, ರಾಮನು ಮಧುರ ಹಾಸ್ಯ ಬೀರುತ್ತಾನೆ. ಆಗ ದಶರಥನು, “ನನಗೆ ರಾಮನು ತಂದೆ ಎಂದು ಗುರುತಿಸಿದನು”, ಎಂದನು. ಆಗ ವಸಿಷ್ಠರು, “ಇದು ನಿನ್ನ ಅಜ್ಞಾನವಿದೆ. ಅವನು ಜಗತ್ತಿನ ತಂದೆ ಇದ್ದಾನೆ, ಹಾಗೆಯೇ ನಿನಗೂ ತಂದೆಯೇ ಆಗಿದ್ದಾನೆ. ಇದನ್ನು ನೀನು ಗುರುತಿಸಲಿಲ್ಲ, ಈ ನಿನ್ನ ಅಜ್ಞಾನವನ್ನು ಗುರುತಿಸಿ ಅವನು ನಕ್ಕನು, ಎಂದು ಹೇಳುತ್ತಾರೆ
‘ಮಹರ್ಷಿ ವಾಲ್ಮೀಕಿಯವರ ಅಭಿಪ್ರಾಯಕ್ಕನುಸಾರ ‘ಆದರ್ಶ ರಾಜನು ಗುಣವಂತ, ಪರಾಕ್ರಮಿ, ಧರ್ಮಪರಾಯಣ, ಉಪಕಾರ ಸ್ಮರಣೀ, ಸತ್ಯವಚನಿ, ಧೃಢಪ್ರತಿಜ್ಞೆ, ಸದಾಚಾರಿ, ಸಮಸ್ತ ಪ್ರಾಣಿಗಳ ಹಿತಬಯಸುವ, ವಿದ್ವಾಂಸ, ಬಲಶಾಲಿ, ಪ್ರೀತಿಯುಳ್ಳವ, ಮನಸ್ಸಿನ ಮೇಲೆ ನಿಯಂತ್ರಣವುಳ್ಳವ, ಕ್ರೋಧವನ್ನು ಗೆದ್ದ, ಕಾಂತಿಯುಕ್ತ, ಅನಿಂದಕನು ಮತ್ತು ಯುದ್ಧದಲ್ಲಿ ಅಪರಾಜಿತ ಯೋಧನಾಗಿರುತ್ತಾನೆ.
ವ್ಯಷ್ಟಿ ಸಾಧನೆ, ಎಂದರೆ ನಾಮಜಪ ಧರ್ಮಾಚರಣೆ ಮಾಡಿ ಮತ್ತು ಸಮಷ್ಟಿ ಸಾಧನೆ, ಎಂದರೆ ಹಿಂದೂ ರಾಷ್ಟ್ರ ಹಾಗೂ ಧರ್ಮರಕ್ಷಣೆ ಮಾಡಿ ಹಿಂದೂ ಧರ್ಮದ ಪತಾಕೆಯನ್ನು ಇಡೀ ವಿಶ್ವದಲ್ಲಿ ಹಾರಿಸೋಣ, ಎಂದು ನಾವು ಬ್ರಹ್ಮಧ್ವಜದ ಎದುರು ಪ್ರತಿಜ್ಞೆ ಮಾಡುತ್ತೇವೆ.