ಶಿವನ ವೈಶಿಷ್ಟ್ಯಗಳು
ಶಿವನ ತಲೆಯ ಮೇಲೆ ಚಂದ್ರನಿದ್ದಾನೆ. ಚಂದ್ರನು ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ (ಆಹ್ಲಾದ) ಈ ಮೂರು ಗುಣಗಳ ಒಟ್ಟು ಅವಸ್ಥೆಯಾಗಿದ್ದಾನೆ.
ಶಿವನ ತಲೆಯ ಮೇಲೆ ಚಂದ್ರನಿದ್ದಾನೆ. ಚಂದ್ರನು ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ (ಆಹ್ಲಾದ) ಈ ಮೂರು ಗುಣಗಳ ಒಟ್ಟು ಅವಸ್ಥೆಯಾಗಿದ್ದಾನೆ.
ಭಾರತದಲ್ಲಿನ ಪ್ರಮುಖ ಶಿವಸ್ಥಾನಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾಗಿವೆ. ಹದಿಮೂರನೆಯ ಲಿಂಗಕ್ಕೆ ಕಾಲಪಿಂಡವೆನ್ನುತ್ತಾರೆ.
ಶಿವಭಕ್ತರು ಮಹಾಶಿವರಾತ್ರಿಯಂದು ಶಿನವ ಉಪಾಸನೆಯನ್ನು ಶ್ರದ್ಧೆಯಿಂದ ಮಾಡುತ್ತಾರೆ. ಶಾಸ್ತ್ರವನ್ನರಿತು ಶಿವೋಪಾಸನೆ ಮಾಡಿದರೆ ಉಪಾಸಕನ ಭಾವಭಕ್ತಿ ಹೆಚ್ಚಾಗಿ ಅವನಿಗೆ ಅಧಿಕಾಧಿಕ ಲಾಭವಾಗುತ್ತದೆ.
ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿ ಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯ ನಿರತವಾಗಿರುತ್ತದೆ. ಹೆಚ್ಚು ಪ್ರಮಾಣದಲ್ಲಿ ಶಿವತತ್ತ್ವದ ಲಾಭ ಪಡೆಯಲು ಮಹಾ ಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆಯನ್ನು ಮಾಡಬೇಕು; ಅದರೊಂದಿಗೆ ‘ಓಂ ನಮಃ ಶಿವಾಯ | ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ಬೇಟೆಯನ್ನು ನೋಡಲು ಬೇಟೆಗಾರನು ಒಂದು ಮರದ ಮೇಲೆ ಏರಿ ಕುಳಿತನು, ಆದರೆ ಮರದ ಎಲೆಗಳಿಂದಾಗಿ ಅವನಿಗೆ ಬೇಟೆಯು ಕಾಣಿಸುತ್ತಿರಲಿಲ್ಲ. ಆಗ ಅವನು ಒಂದೊಂದೇ ಎಲೆಯನ್ನು ಕಿತ್ತು ಕೆಳಗೆ ಎಸೆಯತೊಡಗಿದನು. ಎಲೆಗಳನ್ನು ಕಿತ್ತೆಸೆಯುವಾಗ ಅವನು ‘ಶಿವ ಶಿವ ಎನ್ನುತ್ತಿದ್ದನು.
ಬಿಲ್ವಪತ್ರೆಯನ್ನು ಶಿವಲಿಂಗದ ಮೇಲೆ ಕೆಳಮುಖವಾಗಿ ಅರ್ಪಿಸಿದರೆ ಅದರಿಂದ ನಿರ್ಗುಣ ಸ್ತರದಲ್ಲಿನ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕ್ಷೇಪಿತವಾಗಿ ಭಕ್ತರಿಗೆ ಹೆಚ್ಚು ಲಾಭವಾಗುತ್ತದೆ.
ಎಳ್ಳಿನಲ್ಲಿ ಸತ್ತ್ವಲಹರಿಗಳನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆಯು ಹೆಚ್ಚಿರುವುದರಿಂದ ಎಳ್ಳುಬೆಲ್ಲವನ್ನು ಸೇವಿಸುವುದರಿಂದ ಅಂತಃಶುದ್ಧಿಯಾಗಿ ಸಾಧನೆಯು ಒಳ್ಳೆಯ ರೀತಿಯಿಂದಾಗಲು ಸಹಾಯವಾಗುತ್ತದೆ. ಎಳ್ಳುಬೆಲ್ಲವನ್ನು ಒಬ್ಬರಿಗೊಬ್ಬರು ಹಂಚುವುದರಿಂದ ಸಾತ್ತ್ವಿಕತೆಯ ಕೊಡುಕೊಳ್ಳುವಿಕೆಯಾಗುತ್ತದೆ.
ಭಗವಂತನಿಗೆ ಪುರುಷಸೂಕ್ತದಿಂದಲೂ ಮತ್ತು ತುಳಸಿ ದೇವಿಗೆ ಶ್ರೀಸೂಕ್ತದಿಂದಲೂ ಅರ್ಚನೆಯನ್ನು ಮಾಡಬೇಕು ತುಳಸಿಯ ಎದುರಿಗೆ ಶ್ರೀ ಕೃಷ್ಣನ ಪ್ರತಿಮೆಯನ್ನಿರಿಸಿ ಮಧ್ಯದಲ್ಲಿ ಅಂತರಪಟವನ್ನು ಹಿಡಿದು ಮದುವೆ ಮಾಡಿಸುತ್ತಾರೆ. ಪ್ರಾತಃಕಾಲದಲ್ಲಿ ಪೂಜೆ ಮತ್ತು ಸಂಜೆ ತುಳಸಿ ವಿವಾಹವನ್ನು ಮಾಡುತ್ತಾರೆ.
ಅಪಮೃತ್ಯು ಬರಬಾರದೆಂದು ಧನತ್ರಯೋದಶಿ, ನರಕ ಚತುರ್ದಶಿ ಮತ್ತು ಯಮದ್ವಿತೀಯಾ ಈ ದಿನಗಳಂದು ಮೃತ್ಯುವಿನ ದೇವತೆಯಾದ ‘ಯಮಧರ್ಮ’ನ ಪೂಜೆ ಮಾಡುತ್ತಾರೆ. ಈ ದಿನ ಯಮರಾಜನು ನರಕದಲ್ಲಿ ಸಿಲುಕಿ ತೊಂದರೆಗೊಳಗಾದ ಜೀವಗಳನ್ನು ಒಂದು ದಿನದ ಮಟ್ಟಿಗೆ ಮುಕ್ತಗೊಳಿಸುತ್ತಾನೆ.’
ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ.