ದಿಬ್ರುಗಡ (ಆಸ್ಸಾಂ) ಇಲ್ಲಿ ವಿದ್ಯಾರ್ಥಿಗಳಿಂದ 5 ತಿಂಗಳ ಗರ್ಭಿಣಿ ಶಿಕ್ಷಕಿಯೊಂದಿಗೆ ಅಯೋಗ್ಯ ವರ್ತನೆ : 22 ವಿದ್ಯಾರ್ಥಿಗಳು ಅಮಾನತ್ತು
ವಿದ್ಯಾರ್ಥಿಗಳು ಓರ್ವ ಶಿಕ್ಷಕಿಯೊಂದಿಗೆ ಈ ರೀತಿ ವರ್ತಿಸುತ್ತಿದ್ದರೆ ಅವರನ್ನು ಶಾಲೆಯಿಂದ ಹೊರಹಾಕಿ ಜೈಲಿಗೆ ಹಾಕಬೇಕು, ಆಗ ಮಾತ್ರ ಅವರು ಪಾಠ ಕಲಿಯುವರು !
ವಿದ್ಯಾರ್ಥಿಗಳು ಓರ್ವ ಶಿಕ್ಷಕಿಯೊಂದಿಗೆ ಈ ರೀತಿ ವರ್ತಿಸುತ್ತಿದ್ದರೆ ಅವರನ್ನು ಶಾಲೆಯಿಂದ ಹೊರಹಾಕಿ ಜೈಲಿಗೆ ಹಾಕಬೇಕು, ಆಗ ಮಾತ್ರ ಅವರು ಪಾಠ ಕಲಿಯುವರು !
ಇಂತಹ ಕಾಮುಮರನ್ನು ಜೀವಾವಧಿ ಶಿಕ್ಷೆ ನೀಡಿದರೆ ಮುಂದೆ ಯಾರೂ ಇಂತಹ ದುಷ್ಕ್ರುತ್ಯ ಮಾಡಲು ಧೈರ್ಯ ಮಾಡಲಾರರು !
ಅಕ್ಟೋಬರ್ 20 ರ ಮುಂಜಾನೆ, ಅಪರಿಚಿತ ವ್ಯಕ್ತಿಗಳು ಚಬುವಾ ಸ್ಮಶಾನದ ಬಳಿಯಿರುವ ಶಿವಾಲಯವನ್ನು ಧ್ವಂಸಗೊಳಿಸಿ ಅದಕ್ಕೆ ಬೆಂಕಿ ಹಚ್ಚಿದರು.
ಅಸ್ಸಾಂನ ಗುವಾಹಾಟಿ ನಗರದ ಅಂಜಲಿ ಬಿಸ್ವಾಸ್ ಎಂಬ ಹಿಂದೂ ಯುವತಿಯು ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕಾಗಿ ರಫೀಕ್ ಅಲಿ ಎಂಬ ಮುಸಲ್ಮಾನ ಯುವಕನು ಅವಳನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಇತ್ತೀಚೆಗೆ ನಡೆದಿದೆ.
ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಲಫಾಸಲ್ ಗ್ರಾಮದಲ್ಲಿ ೧೦ ಲಕ್ಷ ಮೌಲ್ಯದ ಎರಡು ಸಾವಿರ ‘ಯಾಬಾ’ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಸ್ಸಾಂ ರೈಫಲ್ಸ್ ಮತ್ತು ಗಡಿ ಭದ್ರತಾ ಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ.
‘ಕ್ರೈಸ್ತರೆಂದರೆ ಶಾಂತಿವಾದಿ’ ಎನ್ನುವ ಚಿತ್ರಣವನ್ನು ಭಾರತದಲ್ಲಿ ನಿರ್ಮಾಣ ಮಾಡಲಾಗಿದೆ; ಆದರೆ ಪ್ರತ್ಯಕ್ಷವಾಗಿ ಅದು ಹೇಗಿದೆ, ಎಂಬುದು ಈ ಘಟನೆಯಿಂದ ಸ್ಪಷ್ಟವಾಗುತ್ತದೆ !
ಅಸ್ಸಾಂನಲ್ಲಿ ಇಲ್ಲಿಯವರೆಗೆ ೪೦ ಭಯೋತ್ಪಾದಕರನ್ನು ಬಂದಿಸಲಾಗಿದೆ. ಇದರಿಂದ ಅಲ್ಲಿ ಭಯೋತ್ಪಾದನೆಯು ಹರಡಿದ್ದು ಅದನ್ನು ಬೇರು ಸಮೇತ ಕಿತ್ತೆಸೆಯಲು ಸರಕಾರ ಇನ್ನೂ ಕಠೋರವಾದ ಕ್ರಮ ತೆಗೆದುಕೊಳ್ಳಬೇಕೆಂಬ ಅಪೇಕ್ಷಿತವಾಗಿದೆ !
ಅಸ್ಸಾಂನ ಗೋಲುಪಾರಾದಲ್ಲಿ ಸ್ಥಳೀಯ ಜನರು ಸಂಘಟತರಾಗಿ ಒಂದು ಮದರಸಾವನ್ನು ನೆಲಸಮ ಮಾಡಿದ್ದಾರೆ. ಈ ವಿಷಯವಾಗಿ ಪ್ರತಿಕ್ರಿಯೆ ವ್ಯಕ್ತಪಡಿಸುವಾಗ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು, ನಾವು ನೆಲಸಮ ಮಾಡಿದ ಮದರಸಾವು ಮದರಸಾ ಆಗಿದಲಿಲ್ಲ, ಬದಲಾಗಿ ಅದು ಅಲ್ ಕಾಯ್ದಾದ ತಾಣಗಳಾಗಿದ್ದವು.
‘ಜಿಹಾದಿ ಭಯೋತ್ಪಾದಕರಿಗೆ ಧರ್ಮ ಇರುವುದಿಲ್ಲ’, ಎಂದು ಹೇಳುವವರು ಈಗ ಏನೂ ಮತನಾಡುವುದಿಲ್ಲ; ಏಕೆಂದರೆ ಅವರ ಢೋಂಗಿತನ ಯಾವತ್ತೋ ಬಹಿರಂಗವಾಗಿದೆ. ಹಿಂದೂಗಳಿಗೆ ಮತ್ತು ಅವರ ಸಂತರಿಗೆ ‘ಭಯೋತ್ಪಾದಕ’ರೆಂದು ನಿರ್ಧರಿಸುವ ರಾಜಕೀಯ ಪಕ್ಷಗಳು ಅಸ್ತವಾಗುವ ಮಾರ್ಗದಲ್ಲಿವೆ, ಎಂಬುದನ್ನು ಗಮನದಲ್ಲಿಡಿ !
ಭಯೋತ್ಪಾದಕರ ನೆಲೆಯಾಗಿರುವ ಮದರಸಾಗಳನ್ನು ನಷ್ಟಗೊಳಿಸುವ ಆಸ್ಸಾಂ ಸರಕಾರದ ಕ್ರಮವನ್ನು ಭಯೋತ್ಪಾದಕ ಪೀಡಿತ ಇತರೆ ರಾಜ್ಯ ಸರಕಾರಗಳು ಅನುಕರಣೆ ಮಾಡಬೇಕು ಇದೇ ರಾಷ್ಟ್ರಾಭಿಮಾನಿ ಜನತೆಯ ಅಪೇಕ್ಷೆಯಾಗಿದೆ