ರಾಮಕೃಷ್ಣ ಪರಮಹಂಸ ಮತ್ತು ಸ್ವಾಮಿ ವಿವೇಕಾನಂದರ ವಿಷಯದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ `ಇಸ್ಕಾನ್’ನ ಧಾರ್ಮಿಕ ಮುಖಂಡ ಅಮೋಘ ಲೀಲಾ ದಾಸ ಮೇಲೆ ನಿರ್ಬಂಧ
`ಇಸ್ಕಾನ್’ ಸಂಸ್ಥೆಯು ಧಾರ್ಮಿಕ ಮುಖಂಡ ಅಮೋಘ ಲೀಲಾ ದಾಸ ಮೇಲೆ ಒಂದು ತಿಂಗಳ ಮಟ್ಟಿಗೆ ನಿರ್ಬಂಧ ಹೇರಿದೆ.
`ಇಸ್ಕಾನ್’ ಸಂಸ್ಥೆಯು ಧಾರ್ಮಿಕ ಮುಖಂಡ ಅಮೋಘ ಲೀಲಾ ದಾಸ ಮೇಲೆ ಒಂದು ತಿಂಗಳ ಮಟ್ಟಿಗೆ ನಿರ್ಬಂಧ ಹೇರಿದೆ.
ತೃಣಮೂಲ ಕಾಂಗ್ರೆಸ್ ನಡೆಸಿದ ಭೀಕರ ಹಿಂಸಾಚಾರದ ಬಗ್ಗೆ ಅಂಜನಿ ಪುತ್ರ ಸೇನೆಯ ಸಂಸ್ಥಾಪಕ ಹಾಗೂ ಸಚಿವ ಶ್ರೀ. ಸುರೇಂದ್ರ ಕುಮಾರ ವರ್ಮಾ ಇವರು ರಾಜ್ಯದಲ್ಲಿ ಪ್ರಜಾಪ್ರಭುತ್ವವನ್ನು ಕಾಪಾಡಲು ರಾಜ್ಯ ಸರಕಾರವನ್ನು ವಿಸರ್ಜಿಸಿ ಕಲಂ 356 ಅಂದರೆ ರಾಜ್ಯಪಾಲ ಆಡಳಿತ ಜಾರಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಬಂಗಾಳದಲ್ಲಿ ಜುಲೈ ೮ ರಂದು ೨೨ ಜಿಲ್ಲೆಗಳಲ್ಲಿ ೬೪ ಸಾವಿರ ೮೭೪ ಗ್ರಾಮ ಪಂಚಾಯತಿ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಈ ಚುನಾವಣೆ ಘೋಷಣೆ ಆದಾಗಿನಿಂದ ಇಲ್ಲಿ ಹಿಂಸಾಚಾರ ಆರಂಭವಾಗಿತ್ತು ಮತ್ತು ಅದು ಪ್ರತ್ಯಕ್ಷ ಮತದಾನದ ದಿನದಂದು ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿತು.
ಬಂಗಾಳದ `ಇಂಡಿಯನ್ ಸೆಕ್ಯುಲರ್ ಫ್ರಂಟ’ನ (ಐ.ಎಸ್.ಎಫ್.) ಶಾಸಕ ನೌಶಾದ ಸಿದ್ಧಕಿ ಮದುವೆಯ ಆಮಿಷವೊಡ್ಡಿ ಓರ್ವ ಮಹಿಳೆಯ ಮೇಲೆ ಅತ್ಯಾಚಾರ ಮಾಡಿರುವ ಆರೋಪವಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯು ಪೊಲೀಸರಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಸಿದ್ಧಕಿಯ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬಂಗಾಳದ ಉತ್ತರ 24 ಪರಗಣಾದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ತೃಣಮೂಲ ಕಾಂಗ್ರೆಸ್ನ 17 ವರ್ಷದ ಕಾರ್ಯಕರ್ತ ಇಮ್ರಾನ್ ಹಾಸನ್ ಸಾವನ್ನಪ್ಪಿದ್ದಾನೆ. ಇಲ್ಲಿ ನಡೆದ ಸಭೆಯಲ್ಲಿ ಈ ಸ್ಫೋಟ ಸಂಭವಿಸಿದೆ.
ಬಂಕಿಮ ಹಂಸದ ಎಂಬ ೪೮ ವರ್ಷದ ಭಾಜಪದ ಪದಾಧಿಕಾರಿಯ ಶವ ಪತ್ತೆಯಾಗಿದೆ. ಅವನ ಹತ್ಯೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಂಕಿಮ್ ಇವರು ಕೆಂದಡಿ ಗ್ರಾಮದಲ್ಲಿನ ಒಂದು ಚುನಾವಣಾ ಕ್ಷೇತ್ರದ ಭಾಜಪದ ಕಾರ್ಯದರ್ಶಿ ಆಗಿದ್ದರು.
ರೈಲು ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆಯ ರೈಲಿಗೆ ಹಿಂದಿನಿಂದ ಬಂದ ಮತ್ತೊಂದು ಸರಕು ಸಾಗಣೆ ರೈಲು ಡಿಕ್ಕಿ !
ಬಂಗಾಳದಲ್ಲಿನ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ‘ಹಿಂದೂ ಸಮಾಜ ಪಕ್ಷ’ದಿಂದ ಪತ್ರ ಕಳುಹಿಸಿ ವಿರೋಧ
ಈ ವರ್ಷದ ಶ್ರೀ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ಬಂಗಾಳದ ಸಂಕರೇಲ ಹಾವಡಾದಲ್ಲಿ ರಥ ಯಾತ್ರೆಗೆ ಅನುಮತಿ ನೀಡದಿರುವುದಕ್ಕಾಗಿ ಕಲ್ಕತ್ತಾ ಉಚ್ಚನ್ಯಾಯಾಲಯವು ಬಂಗಾಳ ಪೊಲೀಸರ ಕಿವಿಹಿಂಡಿದೆ.
ಮಾಲಾದಾ ಜಿಲ್ಲೆಯ ಕಾಲಿಯಾಚಕ್ನ ಇಲ್ಲಿನ ಭಾಂಗಾರ್ದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ‘ಇಂಡಿಯನ್ ಸೆಕ್ಯುಲರ್ ಫ್ರಂಟ್’ ಕಾರ್ಯಕರ್ತರ ನಡುವೆ ನಡೆದ ಹೊಡೆದಾಟದಲ್ಲಿ ತೃಣಮೂಲ ಕಾಂಗ್ರೆಸಿನ ಕಾರ್ಯಕರ್ತ ಸಾವನ್ನಪ್ಪಿದ್ದಾನೆ.