ಬಂಗಾಲದ ಗಡಿಯೊಳಗೆ ನುಸುಳಿ ಕಬ್ಬಿಣದ ರಾಡ್ಗಳಿಂದ ಸೈನಿಕರ ಮೇಲೆ ದಾಳಿ ನಡೆಸಿದ ಬಾಂಗ್ಲಾದೇಶದ ಗೋಕಳ್ಳಸಾಗಾಣಿಕೆದಾರರು
ಇಂತಹ ನುಸುಳುಕೋರ ಗೋಕಳ್ಳಸಾಗಾಣಿಕೆಗಾರರು ಸೈನಿಕರ ಮೇಲೆ ದಾಳಿ ಮಾಡುವ ಮೊದಲು, ಅಂದರೆ ಅವರನ್ನೆಲ್ಲ ಕಂಡಲ್ಲಿ ಗುಂಡಿಕ್ಕುವಂತೆ ಸರಕಾರವು ಆದೇಶವನ್ನು ನೀಡಬೇಕು !
ಇಂತಹ ನುಸುಳುಕೋರ ಗೋಕಳ್ಳಸಾಗಾಣಿಕೆಗಾರರು ಸೈನಿಕರ ಮೇಲೆ ದಾಳಿ ಮಾಡುವ ಮೊದಲು, ಅಂದರೆ ಅವರನ್ನೆಲ್ಲ ಕಂಡಲ್ಲಿ ಗುಂಡಿಕ್ಕುವಂತೆ ಸರಕಾರವು ಆದೇಶವನ್ನು ನೀಡಬೇಕು !
ಕೊಲಕಾತಾ ಉಚ್ಚ ನ್ಯಾಯಾಲಯವು ಬಂಗಾಲದಲ್ಲಿ ದೀಪಾವಳಿ ಹಾಗೂ ಇತರ ಹಬ್ಬಗಳಂದು ಪಟಾಕಿಯನ್ನು ಸಿಡಿಸಲು ಹೇರಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯವು ರದ್ದು ಪಡಿಸಿದೆ.
‘ಇಸ್ಕಾನ್’ ಮಾಡುತ್ತಿರುವ ಆಂದೋಲನದಲ್ಲಿ ಅದರ ಜೊತೆಗೆ ದೇಶದ ಇತರ ಹಿಂದುತ್ವನಿಷ್ಠ ಸಂಘಟನೆಗಳು, ಧಾರ್ಮಿಕ ಸಂಘಟನೆ, ಸಾಧು, ಸಂತರು ಮೊದಲಾದವರೆಲ್ಲರೂ ಈ ದಾಳಿಯ ವಿರುದ್ಧ ಒಟ್ಟಾಗಿ ಧ್ವನಿ ಎತ್ತಬೇಕೆಂಬುದು ಹಿಂದೂಗಳ ಅಪೇಕ್ಷಿತವಾಗಿದೆ !
ಬಂಗಾಲದಲ್ಲಿನ ತೃಣಮೂಲ ಕಾಂಗ್ರೆಸ್ ಸರಕಾರವು ಇಂತಹ ಮೌಲ್ವಿಯವರ ಮೇಲೆ ಎಂದಿಗೂ ಕ್ರಮ ಕೈಗೊಳ್ಳುವುದಿಲ್ಲ, ಎಂಬುದನ್ನು ತಿಳಿಯಿರಿ ! ಬಂಗಾಲವು ಮತ್ತೊಂದು ಬಾಂಗ್ಲಾದೇಶದವಾಗಿರುವುದರಿಂದ ನಾಳೆ ಅಲ್ಲಿರುವ ಹಿಂದೂಗಳು ಹಾಗೂ ಅವರ ದೇವಾಲಯಗಳ ಮೇಲೆ ದಾಳಿಯಾದರೆ, ಆಶ್ಚರ್ಯ ಪಡಬೇಕಿಲ್ಲ !
ತೃಣಮೂಲ ಕಾಂಗ್ರೆಸ್ ಮತ್ತು ವಿಚಾರವಂತರ ಬೂಟಾಟಿಕೆಯ ಬುರಖಾ ಈಗ ತೆರೆದಿದೆ. ನಮಗೆ ಈ ದಾಳಿಯನ್ನು ಖಂಡಿಸಲು ಯಾವುದೇ ಮೇಣದಬತ್ತಿಯ ಪ್ರತಿಭಟನೆ ಮಾಡುತ್ತಿರುವುದು ಕಾಣುತ್ತಿಲ್ಲ, ಎಂದು ಸಮಿಕ ಭಟ್ಟಾಚಾರ್ಯ ಇವರು ಟೀಕಿಸಿದ್ದಾರೆ
ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಈ ಇಸ್ಲಾಮಿ ದೇಶಗಳಂತೆ ಬಂಗಾಲದಲ್ಲಿಯೂ ಅಸುರಕ್ಷಿತ ಹಿಂದೂಗಳು !
ಸ್ತ್ರೀಯರು ಪೂಜೆ ಮಾಡುವುದು ಧರ್ಮಶಾಸ್ತ್ರದಲ್ಲಿ ಮಾನ್ಯವಾಗಿದ್ದರೂ ವೇದೋಕ್ತ ಮಂತ್ರಗಳ ಉಚ್ಚಾರ ಮಾಡಲು ಸ್ತ್ರೀಯರಿಗೆ ಬಂಧನಗಳಿವೆ.
ಮಮತಾ ಬ್ಯಾನರ್ಜೀಯವರಿಗೆ ದೇಶಕ್ಕಾಗಿ ಏನಾದರೂ ಮಾಡಬೇಕೆಂದು ಅನಿಸುತ್ತಿದ್ದಲ್ಲಿ, ಅವರು ಬಂಗಾಳದಲ್ಲಿರುವ ಬಾಂಗ್ಲಾದೇಶೀ ನುಸುಳುಕೋರರನ್ನು ಒದ್ದೋಡಿಸುವ ಅವಶ್ಯಕತೆಯಿದೆ !
ಚಿತ್ರಕಾರ ಸನಾತನ ಡಿಂಡಾ ಇವರು ಶ್ರೀ ದುರ್ಗಾದೇವಿಯ ಚಿತ್ರ ಬಿಡಿಸಿ ಅದರಲ್ಲಿ ಆಕೆ ಹಿಜಾಬ್ ಹಾಕಿರುವಂತೆ ತೋರಿಸಲಾಗಿದೆ. ಆ ಚಿತ್ರದ ಕೆಳಗೆ ‘ತಾಯಿ ಬರುತ್ತಿದ್ದಾಳೆ’ ಎಂದು ಬರೆದಿದ್ದಾನೆ. ನವರಾತ್ರಿಯ ಹಿನ್ನೆಲೆಯಲ್ಲಿ ಅವರು ಈ ಚಿತ್ರವನ್ನು ಬಿಡಿಸಿದ್ದಾರೆ. ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಖಂಡಿಸಲಾಗುತ್ತಿದೆ.
ಸೆಪ್ಟೆಂಬರ್ ೭ ರ ರಾತ್ರಿ ಉತ್ತರ ೨೪ ಪರಗಣಾ ಮತದಾರ ಕ್ಷೇತ್ರದಲ್ಲಿ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಮತ್ತು ಸಂಸದ ಅರ್ಜುನ ಸಿಂಗ್ ಅವರ ನಿವಾಸದ ಮೇಲೆ ಬಾಂಬ್ ಎಸೆದ ಘಟನೆಯು ನಡೆದಿದೆ. ಈ ಸಮಯದಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಿದಾಗಲೂ ಈ ಘಟನೆ ನಡೆದಿದೆ.