‘ದ ಕಶ್ಮೀರ ಫೈಲ್ಸ್’ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದ ಹರಿಯಾಣಾ ಸರಕಾರ !
ಹರಿಯಾಣಾ ಸರಕಾರವು ‘ದ ಕಶ್ಮೀರ ಫೈಲ್ಸ್’ ಚಲನಚಿತ್ರವನ್ನು ತೆರಿಗೆ ಮುಕ್ತ ಮಾಡಿದೆ. ಈ ಚಲನಚಿತ್ರವು ೧೯೮೯ರಲ್ಲಿ ಕಾಶ್ಮೀರದಲ್ಲಾದ ಹಿಂದೂಗಳ ಅಮಾನವಿಯವಾಗಿ ನರಮೇಧದ ನೈಜ ಚಿತ್ರಣವನ್ನು ಚಿತ್ರೀಕರಿಸಲಾಗಿದೆ.
ಹರಿಯಾಣಾ ಸರಕಾರವು ‘ದ ಕಶ್ಮೀರ ಫೈಲ್ಸ್’ ಚಲನಚಿತ್ರವನ್ನು ತೆರಿಗೆ ಮುಕ್ತ ಮಾಡಿದೆ. ಈ ಚಲನಚಿತ್ರವು ೧೯೮೯ರಲ್ಲಿ ಕಾಶ್ಮೀರದಲ್ಲಾದ ಹಿಂದೂಗಳ ಅಮಾನವಿಯವಾಗಿ ನರಮೇಧದ ನೈಜ ಚಿತ್ರಣವನ್ನು ಚಿತ್ರೀಕರಿಸಲಾಗಿದೆ.
ಪೋಲಿಸರು ಖಲಿಸ್ತಾನಿ ಭಯೋತ್ಪಾದಕರಿಗಾಗಿ ಕೆಲಸ ಮಾಡುವವರನ್ನು ಬಂಧಿಸಿರುತ್ತಾರೆ. ಸಾಗರ್, ಸುನಿಲ್ ಮತ್ತು ಜತಿನ್ ಎಂದು ಅವರ ಹೆಸರುಗಳಾಗಿವೆ. ಈ ಮೂವರು ನಗರದಲ್ಲಿ ಕೊಲೆ ಮಾಡಿ ಸಮಾಜದಲ್ಲಿ ಭಯೋತ್ಪಾದನೆಯ ವಾತಾವರಣವನ್ನು ಸೃಷ್ಟಿಸುವವರಿದ್ದರು.
ಶಹಜಾದ್ಪುರದ ಕಾಡಿನಲ್ಲಿ ೨೩೨ ಬಾಂಬ್ ಸಿಕ್ಕಿವೆ. ಗ್ರಾಮಸ್ಥರಿಗೆ ಈ ಬಾಂಬ್ ಭೂಮಿಯಲ್ಲಿ ಹೂತಿಟ್ಟಿರುವುದು ಕಂಡುಬಂದಿದೆ. ಈ ಬಾಂಬ್ ತುಂಬಾ ಹಳೆಯದಾಗಿದ್ದು ಅದು ತುಕ್ಕು ಹಿಡಿದಿದೆ. ಪೊಲೀಸರಿಗೆ ಇದರ ಮಾಹಿತಿ ದೊರೆತ ನಂತರ ಅವರು ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆಸಿದರು ಹಾಗೂ ಆ ಸಂಪೂರ್ಣ ಪರಿಸರವನ್ನು ನಿರ್ಜನಗೊಳಿಸಿದರು.
ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು.
ದೇಶದ ಬಹುತೇಕ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಕಳ್ಳರು, ದರೋಡೆಕೋರರು, ಅತ್ಯಾಚಾರಿಗಳು, ಜಿಹಾದಿ ಭಯೋತ್ಪಾದಕರು ಮುಂತಾದವರು ಅಡಗಿರುತ್ತಾರೆ, ಎಂಬುದನ್ನು ಗಮನದಲ್ಲಿಡಿ !-
ಭಿವಾನಿ ಜಿಲ್ಲೆಯಲ್ಲಿ ಭೂಕುಸಿತದಿಂದ 2 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತದಲ್ಲಿ 10 ವಾಹನಗಳು ಸಿಲುಕಿದ್ದು ಅದರಲ್ಲಿ ಸುಮಾರು 20 ಜನರು ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಎಲ್ಲ ಧರ್ಮದ ಜನರು ತಮ್ಮ ಧಾರ್ಮಿಕ ಸ್ಥಳಗಳಲ್ಲಿ ಅಂದರೆ ಮಂದಿರ, ಗುರುದ್ವಾರ, ಮಸೀದಿ, ಚರ್ಚ ಮುಂತಾದ ಸ್ಥಳಗಳಲ್ಲಿ ಪ್ರಾರ್ಥನೆಯನ್ನು ಮಾಡುತ್ತಾರೆ. ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡಲು ಅನುಮತಿಯನ್ನು ನೀಡಲಾಗುತ್ತದೆ; ಆದರೆ ಪ್ರಾರ್ಥನೆಯ ಹೆಸರಿನಲ್ಲಿ ಶಕ್ತಿ ಪ್ರದರ್ಶನ ಮಾಡಿ, ಇತರ ಧರ್ಮದ ಜನರನ್ನು ಕೆಣಕುವುದು ಸೂಕ್ತವಲ್ಲ
ಹರಿಯಾಣದಲ್ಲಿ ಭಾಜಪ ಸರಕಾರದ ಮುಖ್ಯಮಂತ್ರಿ ಮನೋಹರ ಲಾಲ ಕಟ್ಟರ ಇವರು `ಸಾರ್ವಜನಿಕ ಸ್ಥಳಗಳಲ್ಲಿ ನಮಾಜ ಪಠಿಸಲು ಸಾಧ್ಯವಿಲ್ಲ’, ಹೀಗೆ ಹೇಳಿಯೂ ಅಲ್ಲಿ ನಮಾಜ ಪಠಣ ಮುಂದುವರಿಯುವುದು, ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಸಾರ್ವಜನಿಕ ಸ್ಥಳಗಳಲ್ಲಿ ನಮಾಜುಪಠಣ ಮಾಡುವ ಪದ್ಧತಿ ಸಹಿಸಲಾಗುವುದಿಲ್ಲ; ಆದರೆ ಚರ್ಚೆಯಿಂದ ಒಂದು ಸೌಹಾರ್ದಪೂರ್ಣ ಪರಿಹಾರ ಕಂಡುಕೊಳ್ಳಲಾಗುವುದು, ಎಂದು ರಾಜ್ಯದ ಭಾಜಪ ಸರಕಾರದ ಮುಖ್ಯಮಂತ್ರಿ ಮನೋಹರಲಾಲ ಖಟ್ಟರ ಇವರು ಎಚ್ಚರಿಕೆಯನ್ನು ನೀಡಿದ್ದಾರೆ.
ಹರಿಯಾಣಾದಲ್ಲಿ ಭಾಜಪ ಸರಕಾರ ಇರುವಾಗ ಹಿಂದೂ ಮತ್ತು ಅವರ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ನಮಾಜುಪಠಣಕ್ಕೆ ನಿರಂತರವಾಗಿ ವಿರೋಧಿಸಬೇಕಾಗುತ್ತದೆ ಹಾಗೂ ಪೊಲೀಸರು ಮತ್ತು ಆಡಳಿತದವರು ಅದರಲ್ಲಿ ಹಸ್ತಕ್ಷೇಪ ಮಾಡಿ ಅದನ್ನು ನಿಲ್ಲಿಸುವುದಿಲ್ಲ, ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !