ಹರಿಯಾಣ ಪೊಲೀಸರ ಹಿಂದೂ ದ್ವೇಷ : ‘ತ್ರಿಶೂಲ’ವನ್ನು ‘ಮಾರಕಾಸ್ತ್ರ’ ಎಂದು ಹೇಳಿದರು !
ಹಿಂದೂಗಳಿಗೆ ಪವಿತ್ರವಾಗಿರುವ ತ್ರಿಶೂಲವನ್ನು ಅವಮಾನಿಸಿದ ಹರಿಯಾಣ ಪೊಲೀಸರಿಂದ ಹಿಂದೂಗಳಿಗೆ ಎಂದಾದರೂ ನ್ಯಾಯ ಸಿಗುವುದೇ ?
ಹಿಂದೂಗಳಿಗೆ ಪವಿತ್ರವಾಗಿರುವ ತ್ರಿಶೂಲವನ್ನು ಅವಮಾನಿಸಿದ ಹರಿಯಾಣ ಪೊಲೀಸರಿಂದ ಹಿಂದೂಗಳಿಗೆ ಎಂದಾದರೂ ನ್ಯಾಯ ಸಿಗುವುದೇ ?
ಯಾವಾಗಲು ಸಾಮಾನ್ಯ ಜನರಿಗೆ ‘ದೂರು ಬಂದ ನಂತರ ಅಪರಾಧ ದಾಖಲಿಸುವೆವು’ ಎಂದು ಹೇಳುವ ಪೊಲೀಸರು ಹಿಂದುಗಳ ವಿರೋಧದಲ್ಲಿ ಮಾತ್ರ ಸ್ವಯಂ ಪ್ರೇರಿತವಾಗಿ ತಕ್ಷಣ ದೂರು ದಾಖಲಿಸುತ್ತಾರೆ, ಇದನ್ನು ಅರಿಯರಿ ! ಹರಿಯಾಣದಲ್ಲಿ ಭಾಜಪದ ಸರಕಾರ ಇರುವಾಗ ಹಿಂದುಗಳಿಗೆ ಇದು ಅಪೇಕ್ಷಿತವಿಲ್ಲ !
೧೯೯೦ ರಲ್ಲಿ ಕಾಶ್ಮೀರನಲ್ಲಿ ಮಸೀದಿಯ ಧ್ವನಿವರ್ಧಕಗಳ ಮೂಲಕವೇ ‘ಹಿಂದು ಪುರುಷರು ತಮ್ಮ ಹೆಂಡತಿ ಮತ್ತು ಆಸ್ತಿಯನ್ನು ಬಿಟ್ಟು ಕಾಶ್ಮೀರದಿಂದ ತೊಲಗಬೇಕು’ ಎಂದು ಬೆದರಿಕೆ ಕೊಡಲಾಗಿತ್ತು, ಇದು ಹಿಂದುಗಳು ಮರೆಯಬಾರದು !
ಕಳೆದ ತಿಂಗಳು ನಡೆದ ಹಿಂದೂಗಳ ಜಲಾಭಿಷೇಕ ಯಾತ್ರೆಯ ಮೇಲೆ ಮುಸ್ಲಿಂ ಮತಾಂಧರು ನಡೆಸಿದ ದಾಳಿ ಮತ್ತು ಹಿಂಸಾಚಾರದ ಹಿಂದೆ ರಾಜಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿ ಹಿಂದುತ್ವನಿಷ್ಠನ ಕೈವಾಡವಿದೆ ಎಂದು ತಥಾಕಥಿತ ಜಾತ್ಯತೀತವಾದಿಗಳು ಮತ್ತು ಮತಾಂಧ ಮುಸ್ಲಿಮರಿಂದ ಸುದ್ದಿ ಹಬ್ಬಿಸಲಾಗಿತ್ತು.
ರಾಜ್ಯದಲ್ಲಿನ ೩ ಜಿಲ್ಲೆಯಲ್ಲಿನ ೫೦ ಗ್ರಾಮ ಪಂಚಾಯತಿಯಿಂದ ನೀಡಿರುವ ಪ್ರವೇಶ ನಿಷೇಧ ಆದೇಶ ಹಿಂಪಡೆಯಲಾಯಿತು !
ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಅವರ ಧಾರ್ಮಿಕ ಯಾತ್ರೆಯ ಆಯೋಜನೆ ಮಾಡುವುದಕ್ಕಾಗಿ ಇಷ್ಟೊಂದು ಪ್ರಯತ್ನ ಏಕೆ ಮಾಡಬೇಕಾಗುತ್ತದೆ ? ಇದು ಹಿಂದುಗಳಿಗೆ ಲಜ್ಜಾಸ್ಪದ !
ಗಲಭೆಯ ಆರೋಪ ಇರುವ ಕಾಂಗ್ರೆಸ್ಸಿನ ಶಾಸಕ ಮಮ್ಮನ ಖಾನ ಇವರ ಮತದಾರ ಕ್ಷೇತ್ರವಾಗಿರುವ ಫಿರೋಜಪುರ ಝೀರಕ ಇಲ್ಲಿ ಆಗಸ್ಟ್ ೧೨ ರಂದು ಪೊಲೀಸ ಮತ್ತು ಗೋಕಳ್ಳಸಾಗಾಣಿಕೆದಾರರ ನಡುವೆ ಚಕಮಕಿ ನಡೆಯಿತು.
ನಗರದಲ್ಲಿ ಮತ್ತೊಮ್ಮೆ ಶೋಭಾಯಾತ್ರೆ ನಡೆಸುವ ಸಿದ್ಧತೆ ನಡೆಯುತ್ತಿದ್ದೂ ಹಲವು ಜಿಲ್ಲೆಗಳಲ್ಲಿ ಹಿಂದೂಗಳಿಗೆ ಆಮಂತ್ರಣ ಕಳುಹಿಸಲಾಗಿದೆ. ಶೋಭಾಯಾತ್ರೆಯ ಸಿದ್ಧತೆಯ ದೃಷ್ಟಿಯಿಂದ ಆಗಸ್ಟ್ ೧೩ ರಂದು ನುಹ್ ನಲ್ಲಿ ಪಂಚಾಯತ್ ಸಭೆಯನ್ನು ಆಯೋಜಿಸಲಾಗಿದೆ.
ಭಾರತದ ಕಂಠಪ್ರಾಯವಾಗಿರುವ ಈ ಜಿಹಾದಿ ದೇಶದ ಕ್ರಿಕೆಟ ತಂಡ ಭಾರತದಲ್ಲಿ ನಡೆಯುವ ವಿಶ್ವಕಪ್ ಸ್ಪರ್ಧೆಯಲ್ಲಿ ಭಾರತದ ತಂಡದೊಂದಿಗೆ ಆಡಲಿದೆ. ಭಾರತೀಯರು ಇದಕ್ಕಾಗಿ ಅನುಮತಿ ನೀಡುವುದೇ ನಾಚಿಗೇಡಾಗಿದೆ. ರಾಷ್ಟ್ರ ಪ್ರೇಮಿಗಳು ಇದರ ವಿರುದ್ಧ ಸಂಘಟಿತರಾಗಿ ಧ್ವನಿಯುತ್ತಬೇಕು !
ನೂಂಹನಲ್ಲಿ ಜುಲೈ 31 ರಂದು ಮತಾಂಧ ಮುಸಲ್ಮಾನರು ನಡೆಸಿದ ಹಿಂಸಾಚಾರದಲ್ಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಲವರ ಆಸ್ಪತ್ರೆಯ ಮೇಲೆಯೂ ಆಕ್ರಮಣ ಮಾಡಲಾಗಿತ್ತು. ಆಗ ಆಸ್ಪತ್ರೆಯಲ್ಲಿದ್ದ ಭಗವಾನ ಶ್ರೀಕೃಷ್ಣ ಮತ್ತು ಶ್ರೀರಾಮರ ಮೂರ್ತಿಗಳನ್ನೂ ಖಡ್ಗಗಳಿಂದ ಧ್ವಂಸಗೊಳಿಸಲಾಯಿತು, ಎಂಬ ಮಾಹಿತಿಯನ್ನು ಪ್ರತ್ಯಕ್ಷದರ್ಶಿ ಹಿಂದೂಗಳು ಒಂದು ವಾರ್ತಾಸಂಕೇತಸ್ಥಳಕ್ಕೆ ನೀಡಿದ್ದಾರೆ.