ಹಲಾಲ್ ಮಾಂಸವನ್ನು ಬಹಿಷ್ಕರಿಸಲು ಕರೆ ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ! – ಗೃಹ ಸಚಿವ ಜ್ಞಾನೇಂದ್ರ
ಹಲಾಲ್ ಮಾಂಸ’ ಇದು ಭಾರತೀಯ ಸಂಸ್ಕೃತಿಗೆ ಹೊಂದುತ್ತದೆಯೇ? ಅದನ್ನು ಬಹಿಷ್ಕರಿಸುವಂತೆ ಒತ್ತಾಯಿಸುವವರ ವಿಚಾರವನ್ನು ಸರಕಾರ ಅರ್ಥಮಾಡಿಕೊಳ್ಳಬೇಕೆಂದು ಜನರ ಅಪೇಕ್ಷೆ ಇದೆ !
ಹಲಾಲ್ ಮಾಂಸ’ ಇದು ಭಾರತೀಯ ಸಂಸ್ಕೃತಿಗೆ ಹೊಂದುತ್ತದೆಯೇ? ಅದನ್ನು ಬಹಿಷ್ಕರಿಸುವಂತೆ ಒತ್ತಾಯಿಸುವವರ ವಿಚಾರವನ್ನು ಸರಕಾರ ಅರ್ಥಮಾಡಿಕೊಳ್ಳಬೇಕೆಂದು ಜನರ ಅಪೇಕ್ಷೆ ಇದೆ !
ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ. ಹಲಾಲ್ ಉತ್ಪನ್ನದ ಮೂಲಕ ಸಾವಿರಾರು ಕೋಟಿ ಹಣವನ್ನು ಜಿಹಾದಿ ಸಂಘಟನೆಗಳು, ಸಂಗ್ರಹ ಮಾಡಿ ಅದನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿರುವುದು ಗಮನಕ್ಕೆ ಬರುತ್ತದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ಹಿಂದೂ ರಾಷ್ಟ್ರಜಾಗೃತಿ ಸಭೆ
ಬೆಂಗಳೂರಿನಲ್ಲಿ ನೆರವೇರಿದ ಎರಡು ದಿನಗಳ ಹಿಂದೂ ರಾಷ್ಟ್ರ ಸಂಘಟಕರ ಕಾರ್ಯಶಾಲೆ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಾರ್ಚ್ 27 ರಂದು ಇಲ್ಲಿನ ಶ್ರೀ ಕನ್ನಿಕಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ `ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಶ್ರೀ. ಸಾಯಿ ಪ್ರಸಾದ ಇವರು ಹೇಳಿದರು.
ಹಿಂದೂ ಜನಜಾಗೃತಿ ಸಮಿತಿಯಿಂದ ಕೋಡಿಕೆರೆ ಗ್ರಾಮದಲ್ಲಿ (ಮಂಗಳೂರು ತಾ.) ಹಿಂದೂ ರಾಷ್ಟ್ರಜಾಗೃತಿ ಸಭೆ
ಹಿಂದೂ ಜನಜಾಗೃತಿ ಸಮಿತಿಯಿಂದ ಬಳಲೆ ಗ್ರಾಮದಲ್ಲಿ (ಅಂಕೋಲಾ ತಾ.) ಹಿಂದೂ ರಾಷ್ಟ್ರಜಾಗೃತಿ ಸಭೆ
ಈ ಧ್ವಂಸದ ಹಿಂದೆ ಯಾರ ಕೈವಾಡವಿದೆ, ಅದನ್ನು ಕಂಡು ಹಿಡಿದು ಸಂಬಂಧಿತರಿಗೆ ಕಠಿಣ ಶಿಕ್ಷೆ ನೀಡುವುದಕ್ಕಾಗಿ ಸರಕಾರ ಪ್ರಯತ್ನಿಸಬೇಕು ! ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಹಿಜಾಬ್ನ ಪ್ರಕರಣದಿಂದ ಈ ಘಟನೆಗಳು ನಡೆದಿದೆಯೆ ? ಇದನ್ನು ಕಂಡು ಹಿಡಿಯಬೇಕು !
`ಕಳೆದ ಕೆಲವು ವರ್ಷಗಳ ಹಿಂದೆ ಹಿಂದೂಗಳು ಬಹಿರಂಗವಾಗಿ ಹಿಂದೂ ಧರ್ಮದ ಮಾತಾಡಿದರೆ ಅವರ ಮೇಲೆ ಪ್ರಕರಣಗಳು ದಾಖಲಿಸುವಂತ ಕಾಲವಿತ್ತು. ಅದೇ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯವರು 2023 ರಲ್ಲಿ ಈ ದೇಶ ಧರ್ಮಾಧಿಷ್ಠಿತ ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳುತ್ತಿದ್ದರು.
ಕರ್ನಾಟಕದಲ್ಲಿ ಭಾಜಪದ ಶಾಸಕರಿಂದ ಮುಖ್ಯಮಂತ್ರಿಗಳಲ್ಲಿ ಮನವಿ