ಮುಂಬಯಿಯಲ್ಲಿ ಬಾಂಗ್ಲಾದೇಶಿ ದರೋಡೆಕೋರ ಮುಖಂಡ ಸಹಿತ ೬ ಮತಾಂಧರ ಬಂಧನ !
ಬಾಂಗ್ಲಾದೇಶದಿಂದ ನಡೆಯುವ ನುಸುಳುವಿಕೆ ಮೇಲೆ ಭಾರತ ಸರಕಾರ ಎಂದು ನಿಯಂತ್ರಣ ಪಡೆಯುವುದು ?
ಬಾಂಗ್ಲಾದೇಶದಿಂದ ನಡೆಯುವ ನುಸುಳುವಿಕೆ ಮೇಲೆ ಭಾರತ ಸರಕಾರ ಎಂದು ನಿಯಂತ್ರಣ ಪಡೆಯುವುದು ?
ಅಕ್ರಮವಾಗಿ ಭಾರತದಲ್ಲಿ ವಾಸಿಸುವ ಬಾಂಗ್ಲಾದೇಶ ನಾಗರೀಕರ ಉಪಸ್ಥಿತಿ ಪೊಲೀಸರಿಗೆ ಲಚ್ಚಸ್ಪದ ! ಇಂತಹ ಪೊಲೀಸರು ಜನರನ್ನು ಹೇಗೆ ರಕ್ಷಿಸುವರು ?
ಪಾಕಿಸ್ತಾನಿ ಗುಪ್ತಚರರಿಗೆ ನಿರ್ಬಂಧಿತ ಪ್ರದೇಶಗಳಲ್ಲಿ ಸೂಕ್ಷ್ಮ ಮಾಹಿತಿಯನ್ನು ಒದಗಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಉಗ್ರ ನಿಗ್ರಹ ದಳವು 31 ವರ್ಷದ ‘ಸ್ಟ್ರಕ್ಚರಲ್ ಫ್ಯಾಬ್ರಿಕೆಟರ್’ನನ್ನು ಮಜಗಾಂವ್ ಹಡಗುಕಟ್ಟೆಯಿಂದ ಬಂಧಿಸಿದೆ.
ಜುನ್ನಾರ್ ತಾಲೂಕಿನ ಓತೂರಿನಲ್ಲಿ ದನದ ಮಾಂಸ ಸಾಗಾಟ ಪ್ರಕರಣದಲ್ಲಿ ನಾಸಿರ್ ಶೇಖ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ
ಸಭೆಯಲ್ಲಿ ಜಿಲ್ಲೆಯ 32ಕ್ಕೂ ಹೆಚ್ಚು ದೇವಸ್ಥಾನಗಳ ಧರ್ಮದರ್ಶಿಗಳು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಆದರ್ಶ ವಸ್ತ್ರ ಸಂಹಿತೆ ಅಳವಡಿಸಲು ನಿರ್ಧರಿಸಿದ್ದಾರೆ
ಕಂದಾಯ ಗುಪ್ತಚರ ನಿರ್ದೇಶನಾಲಯ (‘ಡಿಐಎನ್’ನ) ಮುಂಬಯಿಯ ವರ್ಸೋವಾ ಮತ್ತು ಝವೇರಿ ಬಜಾರ ಮೇಲೆ ದಾಳಿ ನಡೆಸಿ, ಕಳ್ಳಸಾಗಣೆ ಮಾಡಲು ದುಬೈಯಿಂದ ಭಾರತಕ್ಕೆ ತಂದಿದ್ದ 14 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, 5 ಜನರನ್ನು ಬಂಧಿಸಿದ್ದಾರೆ.
ದೇಶದ ವರ್ತಮಾನಕಾಲದಲ್ಲಿ ಮತ್ತು ಭವಿಷ್ಯದಲ್ಲಿ ಸಂಸ್ಕೃತವಿಲ್ಲದೆ ಸಾಧ್ಯವಿಲ್ಲ. ಸಂಸ್ಕೃತವು ಜಗತ್ತಿನಲ್ಲಿ ಇತರ ಭಾಷೆಗಳ ಜನನಿ ಆಗಿದೆ; ಆದರೆ ಶಿಕ್ಷಣ, ವೈದ್ಯಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಆಂಗ್ಲ ಭಾಷೆಯ ಪ್ರಭಾವವಿರುವುದು ದುರಾದೃಷ್ಟಕರವಾಗಿದೆ.
ಕೇಂದ್ರ ಪುರಾತತ್ವ ಇಲಾಖೆಯ ಅಧಿಕಾರದಲ್ಲಿರುವ ದೇಶಾದ್ಯಂತ ಎಷ್ಟು ಧಾರ್ಮಿಕ ಸ್ಥಳಗಳಿವೆ, ಆ ಎಲ್ಲಾ ಸ್ಥಳಗಳಲ್ಲಿ ಪೂಜೆಯ ಅನುಮತಿ ನೀಡಬೇಕು. ಅದಕ್ಕಾಗಿ ಮಹಾರಾಷ್ಟ್ರ ಮಂದಿರ ಮಹಾಸಂಘ ವತಿಯಿಂದ ಧ್ವನಿಯತ್ತಲಾಗಿದೆ.
ಜಾನವಾರಗಳ ಕಾಳಜಿ ವಹಿಸುವುದು ಇದು ಗೋಶಾಲೆಯ ಸಂಚಾಲಕರ ಕರ್ತವ್ಯ ಆಗಿರುವಾಗ ಅದರ ಕಡೆಗೆ ದುರ್ಲಕ್ಷ ಮಾಡಿರುವ ಪ್ರಕರಣದಲ್ಲಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ! ಜಾನವಾರಗಳ ಸಾವಿಗೆ ಸಂಬಂಧಿತ ಎಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಬೇಕು.
ಭಾರತದ ಸ್ವಾತಂತ್ರ್ಯ ಹೋರಾಟಟದ ವೀರ ವಿನಾಯಕ ದಾಮೋದರ ಸಾವರಕರ ಅವರ ಕುರಿತಾದ `ಸ್ವಾತಂತ್ರ್ಯವೀರ ಸಾವರಕರ’ ಈ ಚಲನಚಿತ್ರ ಹಿಂದಿ ಮತ್ತು ಮರಾಠಿಯಲ್ಲಿ ಪ್ರದರ್ಶನಗೊಳ್ಳಲಿದೆ.