ದೌಂಡ (ಅಹಿಲ್ಯಾನಗರ ಜಿಲ್ಲೆ) ಇಲ್ಲಿನ ಹಿಂದೂ ಕುಟುಂಬದವರ ಹಣೆಗೆ ಎಣ್ಣೆ ಹಚ್ಚಿ ಮತಾಂತರಕ್ಕಾಗಿ ಒತ್ತಾಯ !
ಕ್ರೈಸ್ತರಿಂದ ಹಿಂದೂಗಳ ಮತಾಂತರಕ್ಕಾಗಿ ಮಾಡಲಾಗುವ ಧೂರ್ತತೆ
ಕ್ರೈಸ್ತರಿಂದ ಹಿಂದೂಗಳ ಮತಾಂತರಕ್ಕಾಗಿ ಮಾಡಲಾಗುವ ಧೂರ್ತತೆ
ಇಂದು ಕೇವಲ ಬಸ್ ನಿಲ್ದಾಣಕ್ಕೆ `ಬಾಂಗ್ಲಾದೇಶ’ ಎಂದು ಹೆಸರಿಟ್ಟವರು ನಾಳೆ ಯಾವುದಾದರೂ ಉಪನಗರಕ್ಕೇ ಈ ರೀತಿ ನಾಮಕರಣ ಮಾಡಿದರೆ ಅದರಲ್ಲಿ ಆಶ್ಚರ್ಯವೇನಿದೆ?
`ಕಟ್ಟರ ಹಿಂದುತ್ವವಾದಿ ಸಂಘಟನೆಗಳು ಉದ್ದೇಶಪೂರ್ವಕವಾಗಿ ವಾತಾವರಣವನ್ನು ಹಾಳು ಮಾಡುತ್ತಿದ್ದಾರಂತೆ !’ – ದರ್ಗಾದ ವಿಶ್ವಸ್ಥರ ಹುರುಳಿಲ್ಲದ ಆರೋಪ
ಗಾಝಿಯಾಬಾದ ಮತ್ತು ಮುಂಬ್ರಾದಲ್ಲಿನ ಆನ್ ಲೈನ್ `ಆಟದ ಜಿಹಾದ್’ ಪ್ರಕರಣ
ಕಾಂದಿವಲಿಯ `ಕಪೋಲ ವಿದ್ಯಾರ್ಥಿನಿ’ ಶಾಲೆಯಲ್ಲಿ ಓರ್ವ ಶಿಕ್ಷಕಿಯು ಧ್ವನಿವರ್ಧಕದಲ್ಲಿ ಪ್ರಾರ್ಥನೆಯ ಬಳಿಕ ಅಜಾನ ಹಾಕಿಸಿದ ಪ್ರಕರಣ ಜೂನ 16 ರಂದು ಘಟಿಸಿದೆ.
ರೈಲಿನಲ್ಲಿ ಬಿಹಾರದಿಂದ ಮನಮಾಡ ಮಾರ್ಗವಾಗಿ ಪುಣೆ ಮತ್ತು ಸಾಂಗಲಿ ಜಿಲ್ಲೆಗೆ ಕರೆದುಕೊಂಡು ಹೋಗಲಾಗಿರುವ ಮುಸಲ್ಮಾನ ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರೇಲ್ವೆ ಪೊಲೀಸರು ದೂರು ದಾಖಲಿಸಿ ೪ ಮೌಲ್ವಿಗಳಿಗೆ ೧೪ ದಿನದ ನ್ಯಾಯಾಂಗ ಕಸ್ಟಡಿ ನೀಡಿದ್ದಾರೆ.
ರಾಷ್ಟ್ರವಾದಿ ಕಾಂಗ್ರೆಸ್ಸಿನ ಕಾರ್ಯಕಾರಿ ಅಧ್ಯಕ್ಷರಾಗಿ ಶಾಸಕ ಪ್ರಫುಲ್ಲ ಪಟೇಲ ಮತ್ತು ಶಾಸಕಿ ಸುಪ್ರಿಯಾ ಸುಳೆ ಇವರನ್ನು ಆಯ್ಕೆ ಮಾಡಲಾಗಿದೆಯೆಂದು ರಾಷ್ಟ್ರವಾದಿ ಕಾಂಗ್ರೆಸ್ಸಿನ ಅಧ್ಯಕ್ಷ ಶರದ ಪವಾರ ಇವರು ಜೂನ 10 ರಂದು ದೆಹಲಿಯಲ್ಲಿ ಪಕ್ಷದ 25ನೇ ವರ್ಷಾಚರಣೆಯ ಮಹೋತ್ಸವದ ದಿನದಂದು ಘೋಷಿಸಿದರು.
ಸಾಯಿನಗರ-ಶಿರ್ಡಿ ಎಕ್ಸಪ್ರೆಸ್ ರೈಲಿನಲ್ಲಿ ತಾಯಿಯೊಂದಿಗೆ ಮಲಗಿದ್ದ ಒಂದೂವರೆವರ್ಷದ ಹಿಂದೂ ಬಾಲಕಿಯನ್ನು ಅಪಹರಿಸಲು ಪ್ರಯತ್ನಿಸಿದ ಸಲೀಂ ಪಠಾಣನನ್ನು ಪೊಲೀಸರು ಬಂಧಿಸಿ ಅವನ ವಿರುದ್ಧ ದೂರು ದಾಖಲಿಸಲಾಗಿದೆ.
ವಿಶ್ವಸಂಸ್ಥೆಯ ಸಂಘಟನೆಯಾಗಿರುವ ಮಹಿಳೆಯರ ಮೇಲಿನ ತಾರತಮ್ಯ ವಿರೋಧಿ ಸಮಿತಿಯು ತನ್ನ ಜಾಲತಾಣದಲ್ಲಿ ಪ್ರಾತಿನಿಧಿಕ ಚಿತ್ರವೆಂದು ೩ ಹಿಂದೂ ಮಹಿಳೆಯರ ಚಿತ್ರವನ್ನು ಬಿಡುಗಡೆ ಮಾಡಿದೆ.
ಶ್ರೀರಾಮನ ಮೂರ್ತಿಯ ವಿಡಂಬನೆ ಮಾಡಿರುವುದರ ವಿರುದ್ಧ ಹಿಂದೂಗಳಿಂದ ಸಂಘಟಿತ ಪ್ರತಿಕ್ರಿಯೆ !